ಕೊರೋನಾ ಲಸಿಕೆ ಪಡೆದುಕೊಂಡ ರೋಹಿಣಿ ಸಿಂಧೂರಿ 'ಅಡ್ಡ ಪರಿಣಾಮ ಇಲ್ಲ'

ಕೊರೋನಾ ಲಸಿಕೆ ಪಡೆದುಕೊಂಡ ರೋಹಿಣಿ ಸಿಂಧೂರಿ 'ಅಡ್ಡ ಪರಿಣಾಮ ಇಲ್ಲ'

Published : Feb 08, 2021, 07:00 PM ISTUpdated : Feb 08, 2021, 07:35 PM IST

ಕೊರೋನಾ ಲಸಿಕೆ ಪಡೆದುಕೊಂಡ ರೋಹಿಣಿ ಸಿಂಧೂರಿ/ ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ/ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು/ ನಮ್ಮ ದೇಶದ ಲಸಿಕೆಯಿಂದ ಯಾವುದೆ ಅಡ್ಡ ಪರಿಣಾಮ ಇಲ್ಲ

 

ಮೈಸೂರು(ಫೆ. 08)  ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೋಮವಾರ ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯನ್ನು ಪಡೆದರು. ಲಸಿಕೆ ಪಡೆದ ನಂತರ ನಿಯಮದಂತೆ 30 ನಿಮಿಷಗಳ ಕಾಲ ನಿಗಾ ಕೊಠಡಿಯಲ್ಲಿ ಇದ್ದು, ವೈದ್ಯಕೀಯ ತಪಾಸಣೆಗೆ ಸ್ಪಂದಿಸಿದರು. 

'ರೋಹಿಣಿ ಐಎಎಸ್ ಪಾಸ್ ಮಾಡಿರುವುದೇ ಅನುಮಾನ'

ಬಳಿಕ ಮಾತನಾಡಿದ ಅವರು, ದೇಶದಲ್ಲಿ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಅತ್ಯಂತ ಸುರಕ್ಷಿತವಾಗಿದ್ದು, ಯಾವುದೇ ಅಡ್ಡಪರಿಣಾಮ ಇಲ್ಲ. ಹೀಗಾಗಿ ಅಧಿಕಾರಿ, ಸಿಬ್ಬಂದಿ ಭಯಪಡದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು‌. ಈಗ ನಾನು ಲಸಿಕೆ ಹಾಕಿಸಿಕೊಂಡಿದ್ದು, ಯಾವುದೇ ತೊಂದರೆ ಇಲ್ಲ. ಹಾಗಾಗಿ ಲಸಿಕೆ ಪಡೆದುಕೊಳ್ಳುವರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ. ಅನೇಕ ದೇಶಗಳು ಭಾರತ ಸಿದ್ಧಪಡಿಸಿದ ಲಸಿಕೆ ಪಡೆಯಲು ಮನವಿ ಮಾಡಿದ್ದಾರೆ. ಹೀಗಿರುವಾಗ ನಮ್ಮ ದೇಶದಲ್ಲಿ ಸಂಶೋಧನೆ ಮಾಡಿದ ಲಸಿಕೆ ಬಗ್ಗೆ ಸಂಶಯ ಪಡಬಾರದು ಎಂದು ತಿಳಿಸಿದರು.


 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್