ದೇವಾಲಯ ಧ್ವಂಸ ಹಿಂದಿನ ಕಾರಣ ಹೇಳಿದ ವಕೀಲ ವೇಣುಗೋಪಾಲ್

ದೇವಾಲಯ ಧ್ವಂಸ ಹಿಂದಿನ ಕಾರಣ ಹೇಳಿದ ವಕೀಲ ವೇಣುಗೋಪಾಲ್

Published : Sep 14, 2021, 09:58 PM ISTUpdated : Sep 14, 2021, 10:03 PM IST

* ದೇವಾಲಯ ಧ್ವಂಸ ಪ್ರಕರಣ
* ಸುಪ್ರೀಂ ಆದೇಶದ ಬದಲು ಮುಖ್ಯ ಕಾರ್ಯದರ್ಶಿ ಆದೇಶ ಪಾಲನೆ
* ಹಿರಿಯ ವಕೀಲ ವೇಣುಗೋಪಾಲ್  ಹೇಳಿಕೆ
* ಟಾರ್ಗೆಟ್ ರೀಚ್ ಮಾಡಲು ಅಧಿಕಾರಿಗಳು ಇಂಥ  ಕೆಲಸ ಮಾಡುತ್ತಿದ್ದಾರೆ

ಬೆಂಗಳೂರು/ಮೈಸೂರು(ಸೆ. 14)  ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.

ಸುಪ್ರೀಂ ಆದೇಶದ ಅಂಶಗಳನ್ನು ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ವಕೀಲ ವೇಣುಗೋಪಾಲ್ ಇಲ್ಲಿ ಸುಪ್ರೀಂ ಆದೇಶಕ್ಕಿಂತ ಮುಖ್ಯ ಕಾರ್ಯದರ್ಶಿ ಆದೇಶವೇ ಮುಖ್ಯವಾದಂತೆ ಕಾಣುತ್ತಿದೆ. ಟಾರ್ಗೆಟ್ ರೀಚ್ ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದು ಸರಿಯಾದ ಅಂಕಿ-ಅಂಶ ಅವರ ಬಳಿಯೇ ಇಲ್ಲ ಎಂದು ವಕೀಲರು ಹೇಳಿದ್ದಾರೆ.  ದೇಗುಲಗಳ ಧ್ವಂಸ ಪ್ರಕರಣ ಜನಾಕ್ರೋಶಕ್ಕೆ ಕಾರಣವಾಗಿದೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!