ದೇವಾಲಯ ಧ್ವಂಸ ಹಿಂದಿನ ಕಾರಣ ಹೇಳಿದ ವಕೀಲ ವೇಣುಗೋಪಾಲ್

ದೇವಾಲಯ ಧ್ವಂಸ ಹಿಂದಿನ ಕಾರಣ ಹೇಳಿದ ವಕೀಲ ವೇಣುಗೋಪಾಲ್

Published : Sep 14, 2021, 09:58 PM ISTUpdated : Sep 14, 2021, 10:03 PM IST

* ದೇವಾಲಯ ಧ್ವಂಸ ಪ್ರಕರಣ
* ಸುಪ್ರೀಂ ಆದೇಶದ ಬದಲು ಮುಖ್ಯ ಕಾರ್ಯದರ್ಶಿ ಆದೇಶ ಪಾಲನೆ
* ಹಿರಿಯ ವಕೀಲ ವೇಣುಗೋಪಾಲ್  ಹೇಳಿಕೆ
* ಟಾರ್ಗೆಟ್ ರೀಚ್ ಮಾಡಲು ಅಧಿಕಾರಿಗಳು ಇಂಥ  ಕೆಲಸ ಮಾಡುತ್ತಿದ್ದಾರೆ

ಬೆಂಗಳೂರು/ಮೈಸೂರು(ಸೆ. 14)  ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.

ಸುಪ್ರೀಂ ಆದೇಶದ ಅಂಶಗಳನ್ನು ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ವಕೀಲ ವೇಣುಗೋಪಾಲ್ ಇಲ್ಲಿ ಸುಪ್ರೀಂ ಆದೇಶಕ್ಕಿಂತ ಮುಖ್ಯ ಕಾರ್ಯದರ್ಶಿ ಆದೇಶವೇ ಮುಖ್ಯವಾದಂತೆ ಕಾಣುತ್ತಿದೆ. ಟಾರ್ಗೆಟ್ ರೀಚ್ ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದು ಸರಿಯಾದ ಅಂಕಿ-ಅಂಶ ಅವರ ಬಳಿಯೇ ಇಲ್ಲ ಎಂದು ವಕೀಲರು ಹೇಳಿದ್ದಾರೆ.  ದೇಗುಲಗಳ ಧ್ವಂಸ ಪ್ರಕರಣ ಜನಾಕ್ರೋಶಕ್ಕೆ ಕಾರಣವಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!