ದೇವಾಲಯ ಧ್ವಂಸ ಹಿಂದಿನ ಕಾರಣ ಹೇಳಿದ ವಕೀಲ ವೇಣುಗೋಪಾಲ್

ದೇವಾಲಯ ಧ್ವಂಸ ಹಿಂದಿನ ಕಾರಣ ಹೇಳಿದ ವಕೀಲ ವೇಣುಗೋಪಾಲ್

Published : Sep 14, 2021, 09:58 PM ISTUpdated : Sep 14, 2021, 10:03 PM IST

* ದೇವಾಲಯ ಧ್ವಂಸ ಪ್ರಕರಣ
* ಸುಪ್ರೀಂ ಆದೇಶದ ಬದಲು ಮುಖ್ಯ ಕಾರ್ಯದರ್ಶಿ ಆದೇಶ ಪಾಲನೆ
* ಹಿರಿಯ ವಕೀಲ ವೇಣುಗೋಪಾಲ್  ಹೇಳಿಕೆ
* ಟಾರ್ಗೆಟ್ ರೀಚ್ ಮಾಡಲು ಅಧಿಕಾರಿಗಳು ಇಂಥ  ಕೆಲಸ ಮಾಡುತ್ತಿದ್ದಾರೆ

ಬೆಂಗಳೂರು/ಮೈಸೂರು(ಸೆ. 14)  ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.

ಸುಪ್ರೀಂ ಆದೇಶದ ಅಂಶಗಳನ್ನು ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ವಕೀಲ ವೇಣುಗೋಪಾಲ್ ಇಲ್ಲಿ ಸುಪ್ರೀಂ ಆದೇಶಕ್ಕಿಂತ ಮುಖ್ಯ ಕಾರ್ಯದರ್ಶಿ ಆದೇಶವೇ ಮುಖ್ಯವಾದಂತೆ ಕಾಣುತ್ತಿದೆ. ಟಾರ್ಗೆಟ್ ರೀಚ್ ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದು ಸರಿಯಾದ ಅಂಕಿ-ಅಂಶ ಅವರ ಬಳಿಯೇ ಇಲ್ಲ ಎಂದು ವಕೀಲರು ಹೇಳಿದ್ದಾರೆ.  ದೇಗುಲಗಳ ಧ್ವಂಸ ಪ್ರಕರಣ ಜನಾಕ್ರೋಶಕ್ಕೆ ಕಾರಣವಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?