ದೇವಾಲಯ ಧ್ವಂಸ ಹಿಂದಿನ ಕಾರಣ ಹೇಳಿದ ವಕೀಲ ವೇಣುಗೋಪಾಲ್

ದೇವಾಲಯ ಧ್ವಂಸ ಹಿಂದಿನ ಕಾರಣ ಹೇಳಿದ ವಕೀಲ ವೇಣುಗೋಪಾಲ್

Published : Sep 14, 2021, 09:58 PM ISTUpdated : Sep 14, 2021, 10:03 PM IST

* ದೇವಾಲಯ ಧ್ವಂಸ ಪ್ರಕರಣ
* ಸುಪ್ರೀಂ ಆದೇಶದ ಬದಲು ಮುಖ್ಯ ಕಾರ್ಯದರ್ಶಿ ಆದೇಶ ಪಾಲನೆ
* ಹಿರಿಯ ವಕೀಲ ವೇಣುಗೋಪಾಲ್  ಹೇಳಿಕೆ
* ಟಾರ್ಗೆಟ್ ರೀಚ್ ಮಾಡಲು ಅಧಿಕಾರಿಗಳು ಇಂಥ  ಕೆಲಸ ಮಾಡುತ್ತಿದ್ದಾರೆ

ಬೆಂಗಳೂರು/ಮೈಸೂರು(ಸೆ. 14)  ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.

ಸುಪ್ರೀಂ ಆದೇಶದ ಅಂಶಗಳನ್ನು ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ವಕೀಲ ವೇಣುಗೋಪಾಲ್ ಇಲ್ಲಿ ಸುಪ್ರೀಂ ಆದೇಶಕ್ಕಿಂತ ಮುಖ್ಯ ಕಾರ್ಯದರ್ಶಿ ಆದೇಶವೇ ಮುಖ್ಯವಾದಂತೆ ಕಾಣುತ್ತಿದೆ. ಟಾರ್ಗೆಟ್ ರೀಚ್ ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದು ಸರಿಯಾದ ಅಂಕಿ-ಅಂಶ ಅವರ ಬಳಿಯೇ ಇಲ್ಲ ಎಂದು ವಕೀಲರು ಹೇಳಿದ್ದಾರೆ.  ದೇಗುಲಗಳ ಧ್ವಂಸ ಪ್ರಕರಣ ಜನಾಕ್ರೋಶಕ್ಕೆ ಕಾರಣವಾಗಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?