Mysuru: ಆನೆಯತ್ತ ಬೆಂಕಿ ಸೌದೆ ಎಸೆದ ಆಸಾಮಿ, ಸಿಟ್ಟಿಗೆದ್ದು ಮಾಡಿದ್ದೇನು ನೋಡಿ

Mysuru: ಆನೆಯತ್ತ ಬೆಂಕಿ ಸೌದೆ ಎಸೆದ ಆಸಾಮಿ, ಸಿಟ್ಟಿಗೆದ್ದು ಮಾಡಿದ್ದೇನು ನೋಡಿ

Suvarna News   | Asianet News
Published : Dec 06, 2021, 05:12 PM ISTUpdated : Dec 06, 2021, 05:59 PM IST

ನಾಗರಹೊಳೆ (Nagarahole) ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿ ಕಾಡಾನೆಗಳ (Elephant) ಹಾವಳಿ ಸಾಮಾನ್ಯ. ಗುಂಪು ಗುಂಪಾಗಿ ಓಡಾಡುತ್ತಿರುತ್ತವೆ. ಹೋಗಿ ಬರುವ ವಾಹನ ಸವಾರರಿಗೆ ಉಪಟಳ ಕೊಡುತ್ತವೆ. 

ಮೈಸೂರು (ಡಿ. 06): ನಾಗರಹೊಳೆ (Nagarahole) ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿ ಕಾಡಾನೆಗಳ (Elephant) ಹಾವಳಿ ಸಾಮಾನ್ಯ. ಗುಂಪು ಗುಂಪಾಗಿ ಓಡಾಡುತ್ತಿರುತ್ತವೆ. ಹೋಗಿ ಬರುವ ವಾಹನ ಸವಾರರಿಗೆ ಉಪಟಳ ಕೊಡುತ್ತವೆ. 

ಕಾಡಿನಿಂದ ನಾಡಿಗೆ ಬಂದ ಆನೆಯನ್ನು ಕಾಡಿಗಟ್ಟಲು ಗ್ರಾಮಸ್ಥರು ಹರಸಾಹಸಪಟ್ಟಿದ್ದಾರೆ. ಅಸಾಮಿಯೊಬ್ಬ ಆನೆಯತ್ತ ಬೆಂಕಿ ಎಸೆದಿದ್ದಾನೆ. ಸಿಟ್ಟಿಗೆದ್ದ ಆನೆ ಗ್ರಾಮಸ್ಥರತ್ತ ನುಗ್ಗಿದೆ. ವಾಹನ ಸವಾರರನ್ನು ಓಡಾಡಿಸಿದೆ. ವಿದ್ಯುತ್ ಕಂಬವನ್ನು ಕಿತ್ತೆಸೆದಿದೆ.  ಹುಣಸೂರು ತಾಲೂಕಿನ ಗುರುಪುರ ಟಿಬೆಟ್ ಕ್ಯಾಂಪ್‌ ಬಳಿ ಈ ಘಟನೆ ನಡೆದಿದೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more