Mysuru: ಆನೆಯತ್ತ ಬೆಂಕಿ ಸೌದೆ ಎಸೆದ ಆಸಾಮಿ, ಸಿಟ್ಟಿಗೆದ್ದು ಮಾಡಿದ್ದೇನು ನೋಡಿ

Mysuru: ಆನೆಯತ್ತ ಬೆಂಕಿ ಸೌದೆ ಎಸೆದ ಆಸಾಮಿ, ಸಿಟ್ಟಿಗೆದ್ದು ಮಾಡಿದ್ದೇನು ನೋಡಿ

Suvarna News   | Asianet News
Published : Dec 06, 2021, 05:12 PM ISTUpdated : Dec 06, 2021, 05:59 PM IST

ನಾಗರಹೊಳೆ (Nagarahole) ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿ ಕಾಡಾನೆಗಳ (Elephant) ಹಾವಳಿ ಸಾಮಾನ್ಯ. ಗುಂಪು ಗುಂಪಾಗಿ ಓಡಾಡುತ್ತಿರುತ್ತವೆ. ಹೋಗಿ ಬರುವ ವಾಹನ ಸವಾರರಿಗೆ ಉಪಟಳ ಕೊಡುತ್ತವೆ. 

ಮೈಸೂರು (ಡಿ. 06): ನಾಗರಹೊಳೆ (Nagarahole) ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿ ಕಾಡಾನೆಗಳ (Elephant) ಹಾವಳಿ ಸಾಮಾನ್ಯ. ಗುಂಪು ಗುಂಪಾಗಿ ಓಡಾಡುತ್ತಿರುತ್ತವೆ. ಹೋಗಿ ಬರುವ ವಾಹನ ಸವಾರರಿಗೆ ಉಪಟಳ ಕೊಡುತ್ತವೆ. 

ಕಾಡಿನಿಂದ ನಾಡಿಗೆ ಬಂದ ಆನೆಯನ್ನು ಕಾಡಿಗಟ್ಟಲು ಗ್ರಾಮಸ್ಥರು ಹರಸಾಹಸಪಟ್ಟಿದ್ದಾರೆ. ಅಸಾಮಿಯೊಬ್ಬ ಆನೆಯತ್ತ ಬೆಂಕಿ ಎಸೆದಿದ್ದಾನೆ. ಸಿಟ್ಟಿಗೆದ್ದ ಆನೆ ಗ್ರಾಮಸ್ಥರತ್ತ ನುಗ್ಗಿದೆ. ವಾಹನ ಸವಾರರನ್ನು ಓಡಾಡಿಸಿದೆ. ವಿದ್ಯುತ್ ಕಂಬವನ್ನು ಕಿತ್ತೆಸೆದಿದೆ.  ಹುಣಸೂರು ತಾಲೂಕಿನ ಗುರುಪುರ ಟಿಬೆಟ್ ಕ್ಯಾಂಪ್‌ ಬಳಿ ಈ ಘಟನೆ ನಡೆದಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more