Mysuru: ಆನೆಯತ್ತ ಬೆಂಕಿ ಸೌದೆ ಎಸೆದ ಆಸಾಮಿ, ಸಿಟ್ಟಿಗೆದ್ದು ಮಾಡಿದ್ದೇನು ನೋಡಿ

Mysuru: ಆನೆಯತ್ತ ಬೆಂಕಿ ಸೌದೆ ಎಸೆದ ಆಸಾಮಿ, ಸಿಟ್ಟಿಗೆದ್ದು ಮಾಡಿದ್ದೇನು ನೋಡಿ

Suvarna News   | Asianet News
Published : Dec 06, 2021, 05:12 PM ISTUpdated : Dec 06, 2021, 05:59 PM IST

ನಾಗರಹೊಳೆ (Nagarahole) ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿ ಕಾಡಾನೆಗಳ (Elephant) ಹಾವಳಿ ಸಾಮಾನ್ಯ. ಗುಂಪು ಗುಂಪಾಗಿ ಓಡಾಡುತ್ತಿರುತ್ತವೆ. ಹೋಗಿ ಬರುವ ವಾಹನ ಸವಾರರಿಗೆ ಉಪಟಳ ಕೊಡುತ್ತವೆ. 

ಮೈಸೂರು (ಡಿ. 06): ನಾಗರಹೊಳೆ (Nagarahole) ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿ ಕಾಡಾನೆಗಳ (Elephant) ಹಾವಳಿ ಸಾಮಾನ್ಯ. ಗುಂಪು ಗುಂಪಾಗಿ ಓಡಾಡುತ್ತಿರುತ್ತವೆ. ಹೋಗಿ ಬರುವ ವಾಹನ ಸವಾರರಿಗೆ ಉಪಟಳ ಕೊಡುತ್ತವೆ. 

ಕಾಡಿನಿಂದ ನಾಡಿಗೆ ಬಂದ ಆನೆಯನ್ನು ಕಾಡಿಗಟ್ಟಲು ಗ್ರಾಮಸ್ಥರು ಹರಸಾಹಸಪಟ್ಟಿದ್ದಾರೆ. ಅಸಾಮಿಯೊಬ್ಬ ಆನೆಯತ್ತ ಬೆಂಕಿ ಎಸೆದಿದ್ದಾನೆ. ಸಿಟ್ಟಿಗೆದ್ದ ಆನೆ ಗ್ರಾಮಸ್ಥರತ್ತ ನುಗ್ಗಿದೆ. ವಾಹನ ಸವಾರರನ್ನು ಓಡಾಡಿಸಿದೆ. ವಿದ್ಯುತ್ ಕಂಬವನ್ನು ಕಿತ್ತೆಸೆದಿದೆ.  ಹುಣಸೂರು ತಾಲೂಕಿನ ಗುರುಪುರ ಟಿಬೆಟ್ ಕ್ಯಾಂಪ್‌ ಬಳಿ ಈ ಘಟನೆ ನಡೆದಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more