Mysuru: ಆನೆಯತ್ತ ಬೆಂಕಿ ಸೌದೆ ಎಸೆದ ಆಸಾಮಿ, ಸಿಟ್ಟಿಗೆದ್ದು ಮಾಡಿದ್ದೇನು ನೋಡಿ

Mysuru: ಆನೆಯತ್ತ ಬೆಂಕಿ ಸೌದೆ ಎಸೆದ ಆಸಾಮಿ, ಸಿಟ್ಟಿಗೆದ್ದು ಮಾಡಿದ್ದೇನು ನೋಡಿ

Suvarna News   | Asianet News
Published : Dec 06, 2021, 05:12 PM ISTUpdated : Dec 06, 2021, 05:59 PM IST

ನಾಗರಹೊಳೆ (Nagarahole) ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿ ಕಾಡಾನೆಗಳ (Elephant) ಹಾವಳಿ ಸಾಮಾನ್ಯ. ಗುಂಪು ಗುಂಪಾಗಿ ಓಡಾಡುತ್ತಿರುತ್ತವೆ. ಹೋಗಿ ಬರುವ ವಾಹನ ಸವಾರರಿಗೆ ಉಪಟಳ ಕೊಡುತ್ತವೆ. 

ಮೈಸೂರು (ಡಿ. 06): ನಾಗರಹೊಳೆ (Nagarahole) ರಾಷ್ಟ್ರೀಯ ಉದ್ಯಾನದ ಕಾಡಂಚಿನಲ್ಲಿ ಕಾಡಾನೆಗಳ (Elephant) ಹಾವಳಿ ಸಾಮಾನ್ಯ. ಗುಂಪು ಗುಂಪಾಗಿ ಓಡಾಡುತ್ತಿರುತ್ತವೆ. ಹೋಗಿ ಬರುವ ವಾಹನ ಸವಾರರಿಗೆ ಉಪಟಳ ಕೊಡುತ್ತವೆ. 

ಕಾಡಿನಿಂದ ನಾಡಿಗೆ ಬಂದ ಆನೆಯನ್ನು ಕಾಡಿಗಟ್ಟಲು ಗ್ರಾಮಸ್ಥರು ಹರಸಾಹಸಪಟ್ಟಿದ್ದಾರೆ. ಅಸಾಮಿಯೊಬ್ಬ ಆನೆಯತ್ತ ಬೆಂಕಿ ಎಸೆದಿದ್ದಾನೆ. ಸಿಟ್ಟಿಗೆದ್ದ ಆನೆ ಗ್ರಾಮಸ್ಥರತ್ತ ನುಗ್ಗಿದೆ. ವಾಹನ ಸವಾರರನ್ನು ಓಡಾಡಿಸಿದೆ. ವಿದ್ಯುತ್ ಕಂಬವನ್ನು ಕಿತ್ತೆಸೆದಿದೆ.  ಹುಣಸೂರು ತಾಲೂಕಿನ ಗುರುಪುರ ಟಿಬೆಟ್ ಕ್ಯಾಂಪ್‌ ಬಳಿ ಈ ಘಟನೆ ನಡೆದಿದೆ. 
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more