ದೇವಾಲಯದಿಂದ ಮೈಸೂರು ಒಡೆಯರ್ ಪೋಟೋ ತೆರವು.. ಜಿಲ್ಲಾಡಳಿತ ಎಡವಟ್ಟು

ದೇವಾಲಯದಿಂದ ಮೈಸೂರು ಒಡೆಯರ್ ಪೋಟೋ ತೆರವು.. ಜಿಲ್ಲಾಡಳಿತ ಎಡವಟ್ಟು

Published : Sep 12, 2021, 04:16 PM ISTUpdated : Sep 12, 2021, 05:54 PM IST

* ಚಾಮರಾಜನಗರ ಜಿಲ್ಲಾಡಳಿತದಿಂದ ಮತ್ತೊಂದು ಎಟವಟ್ಟು
* ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದಲ್ಲಿದ್ದ ಒಡೆಯರ್ ಪೋಟೋ ತೆರವು
* ಪೋಟೋ ತೆರವು ಮಾಡಿ ರಾಜಮನೆತನಕ್ಕೆ ಅಪಮಾನ
* ಪೋಟೋ ತೆರವು ಮಾಡಿದ್ದಕ್ಕೆ ಅಧಿಕಾರಿಗಳ ಬಳಿ ಕಾರಣ ಇಲ್ಲ

ಚಾಮರಾಜನಗರ (ಸೆ. 12)    ಚಾಮರಾಜನಗರ ಜಿಲ್ಲಾಡಳಿತ ಮತ್ತೊಂದು ಎಡವಟ್ಟು ಮಾಡಿದೆ.  ಬಿಳಿಗಿರಿ ರಂಗನಾಥ ದೇವಾಲಯದಲ್ಲಿದ್ದ ಮೈಸೂರು ಒಡೆಯರ್ ಪೋಟೋಗಳನ್ನು ತೆಗೆದು ಹಾಕಲಾಗಿದೆ. ಚಾಮರಾಜನಗರ ಜಿಲ್ಲಾಡಳಿತ ಇಂಥ ಕೆಲಸ ಮಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಜೋರಾಯ್ತು ಟೆಂಪಲ್ ಪಾಲಿಟಿಕ್ಸ್

ಒಡೆಯರ್ ಪೋಟೋ ಯಾಕೆ ಇಟ್ಟುಕೊಂಡಿದ್ದೀರಿ..ತೆಗೆಯಿರಿ ಎಂದು  ಜಿಲ್ಲಾಡಳಿತ ಹೇಳಿದೆ. ಮೈಸೂರು ಒಡೆಯರ್ ಗೆ ಅಧಿಕಾರಿಗಳು ಅಪಮಾನ ಮಾಡಿದ್ದಾರೆ. ಒಡೆಯರ್ ಕೊಡುಗೆಯ ಸವಿನೆನಪಿಗಾಗಿ ಇಟ್ಟುಕೊಂಡಿದ್ದ ಪೋಟೋ ತೆರವು ಮಾಡಲಾಗಿದೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?