ದೇವಾಲಯದಿಂದ ಮೈಸೂರು ಒಡೆಯರ್ ಪೋಟೋ ತೆರವು.. ಜಿಲ್ಲಾಡಳಿತ ಎಡವಟ್ಟು

ದೇವಾಲಯದಿಂದ ಮೈಸೂರು ಒಡೆಯರ್ ಪೋಟೋ ತೆರವು.. ಜಿಲ್ಲಾಡಳಿತ ಎಡವಟ್ಟು

Published : Sep 12, 2021, 04:16 PM ISTUpdated : Sep 12, 2021, 05:54 PM IST

* ಚಾಮರಾಜನಗರ ಜಿಲ್ಲಾಡಳಿತದಿಂದ ಮತ್ತೊಂದು ಎಟವಟ್ಟು
* ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದಲ್ಲಿದ್ದ ಒಡೆಯರ್ ಪೋಟೋ ತೆರವು
* ಪೋಟೋ ತೆರವು ಮಾಡಿ ರಾಜಮನೆತನಕ್ಕೆ ಅಪಮಾನ
* ಪೋಟೋ ತೆರವು ಮಾಡಿದ್ದಕ್ಕೆ ಅಧಿಕಾರಿಗಳ ಬಳಿ ಕಾರಣ ಇಲ್ಲ

ಚಾಮರಾಜನಗರ (ಸೆ. 12)    ಚಾಮರಾಜನಗರ ಜಿಲ್ಲಾಡಳಿತ ಮತ್ತೊಂದು ಎಡವಟ್ಟು ಮಾಡಿದೆ.  ಬಿಳಿಗಿರಿ ರಂಗನಾಥ ದೇವಾಲಯದಲ್ಲಿದ್ದ ಮೈಸೂರು ಒಡೆಯರ್ ಪೋಟೋಗಳನ್ನು ತೆಗೆದು ಹಾಕಲಾಗಿದೆ. ಚಾಮರಾಜನಗರ ಜಿಲ್ಲಾಡಳಿತ ಇಂಥ ಕೆಲಸ ಮಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಜೋರಾಯ್ತು ಟೆಂಪಲ್ ಪಾಲಿಟಿಕ್ಸ್

ಒಡೆಯರ್ ಪೋಟೋ ಯಾಕೆ ಇಟ್ಟುಕೊಂಡಿದ್ದೀರಿ..ತೆಗೆಯಿರಿ ಎಂದು  ಜಿಲ್ಲಾಡಳಿತ ಹೇಳಿದೆ. ಮೈಸೂರು ಒಡೆಯರ್ ಗೆ ಅಧಿಕಾರಿಗಳು ಅಪಮಾನ ಮಾಡಿದ್ದಾರೆ. ಒಡೆಯರ್ ಕೊಡುಗೆಯ ಸವಿನೆನಪಿಗಾಗಿ ಇಟ್ಟುಕೊಂಡಿದ್ದ ಪೋಟೋ ತೆರವು ಮಾಡಲಾಗಿದೆ. 

 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!