ದೇವಾಲಯದಿಂದ ಮೈಸೂರು ಒಡೆಯರ್ ಪೋಟೋ ತೆರವು.. ಜಿಲ್ಲಾಡಳಿತ ಎಡವಟ್ಟು

ದೇವಾಲಯದಿಂದ ಮೈಸೂರು ಒಡೆಯರ್ ಪೋಟೋ ತೆರವು.. ಜಿಲ್ಲಾಡಳಿತ ಎಡವಟ್ಟು

Published : Sep 12, 2021, 04:16 PM ISTUpdated : Sep 12, 2021, 05:54 PM IST

* ಚಾಮರಾಜನಗರ ಜಿಲ್ಲಾಡಳಿತದಿಂದ ಮತ್ತೊಂದು ಎಟವಟ್ಟು
* ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದಲ್ಲಿದ್ದ ಒಡೆಯರ್ ಪೋಟೋ ತೆರವು
* ಪೋಟೋ ತೆರವು ಮಾಡಿ ರಾಜಮನೆತನಕ್ಕೆ ಅಪಮಾನ
* ಪೋಟೋ ತೆರವು ಮಾಡಿದ್ದಕ್ಕೆ ಅಧಿಕಾರಿಗಳ ಬಳಿ ಕಾರಣ ಇಲ್ಲ

ಚಾಮರಾಜನಗರ (ಸೆ. 12)    ಚಾಮರಾಜನಗರ ಜಿಲ್ಲಾಡಳಿತ ಮತ್ತೊಂದು ಎಡವಟ್ಟು ಮಾಡಿದೆ.  ಬಿಳಿಗಿರಿ ರಂಗನಾಥ ದೇವಾಲಯದಲ್ಲಿದ್ದ ಮೈಸೂರು ಒಡೆಯರ್ ಪೋಟೋಗಳನ್ನು ತೆಗೆದು ಹಾಕಲಾಗಿದೆ. ಚಾಮರಾಜನಗರ ಜಿಲ್ಲಾಡಳಿತ ಇಂಥ ಕೆಲಸ ಮಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಜೋರಾಯ್ತು ಟೆಂಪಲ್ ಪಾಲಿಟಿಕ್ಸ್

ಒಡೆಯರ್ ಪೋಟೋ ಯಾಕೆ ಇಟ್ಟುಕೊಂಡಿದ್ದೀರಿ..ತೆಗೆಯಿರಿ ಎಂದು  ಜಿಲ್ಲಾಡಳಿತ ಹೇಳಿದೆ. ಮೈಸೂರು ಒಡೆಯರ್ ಗೆ ಅಧಿಕಾರಿಗಳು ಅಪಮಾನ ಮಾಡಿದ್ದಾರೆ. ಒಡೆಯರ್ ಕೊಡುಗೆಯ ಸವಿನೆನಪಿಗಾಗಿ ಇಟ್ಟುಕೊಂಡಿದ್ದ ಪೋಟೋ ತೆರವು ಮಾಡಲಾಗಿದೆ. 

 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!