ದೇವಾಲಯದಿಂದ ಮೈಸೂರು ಒಡೆಯರ್ ಪೋಟೋ ತೆರವು.. ಜಿಲ್ಲಾಡಳಿತ ಎಡವಟ್ಟು

ದೇವಾಲಯದಿಂದ ಮೈಸೂರು ಒಡೆಯರ್ ಪೋಟೋ ತೆರವು.. ಜಿಲ್ಲಾಡಳಿತ ಎಡವಟ್ಟು

Published : Sep 12, 2021, 04:16 PM ISTUpdated : Sep 12, 2021, 05:54 PM IST

* ಚಾಮರಾಜನಗರ ಜಿಲ್ಲಾಡಳಿತದಿಂದ ಮತ್ತೊಂದು ಎಟವಟ್ಟು
* ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದಲ್ಲಿದ್ದ ಒಡೆಯರ್ ಪೋಟೋ ತೆರವು
* ಪೋಟೋ ತೆರವು ಮಾಡಿ ರಾಜಮನೆತನಕ್ಕೆ ಅಪಮಾನ
* ಪೋಟೋ ತೆರವು ಮಾಡಿದ್ದಕ್ಕೆ ಅಧಿಕಾರಿಗಳ ಬಳಿ ಕಾರಣ ಇಲ್ಲ

ಚಾಮರಾಜನಗರ (ಸೆ. 12)    ಚಾಮರಾಜನಗರ ಜಿಲ್ಲಾಡಳಿತ ಮತ್ತೊಂದು ಎಡವಟ್ಟು ಮಾಡಿದೆ.  ಬಿಳಿಗಿರಿ ರಂಗನಾಥ ದೇವಾಲಯದಲ್ಲಿದ್ದ ಮೈಸೂರು ಒಡೆಯರ್ ಪೋಟೋಗಳನ್ನು ತೆಗೆದು ಹಾಕಲಾಗಿದೆ. ಚಾಮರಾಜನಗರ ಜಿಲ್ಲಾಡಳಿತ ಇಂಥ ಕೆಲಸ ಮಾಡಿದ್ದು ಜನಾಕ್ರೋಶಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಜೋರಾಯ್ತು ಟೆಂಪಲ್ ಪಾಲಿಟಿಕ್ಸ್

ಒಡೆಯರ್ ಪೋಟೋ ಯಾಕೆ ಇಟ್ಟುಕೊಂಡಿದ್ದೀರಿ..ತೆಗೆಯಿರಿ ಎಂದು  ಜಿಲ್ಲಾಡಳಿತ ಹೇಳಿದೆ. ಮೈಸೂರು ಒಡೆಯರ್ ಗೆ ಅಧಿಕಾರಿಗಳು ಅಪಮಾನ ಮಾಡಿದ್ದಾರೆ. ಒಡೆಯರ್ ಕೊಡುಗೆಯ ಸವಿನೆನಪಿಗಾಗಿ ಇಟ್ಟುಕೊಂಡಿದ್ದ ಪೋಟೋ ತೆರವು ಮಾಡಲಾಗಿದೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!