'ಕೊನೆ ಕ್ಷಣದಲ್ಲಿ ಆಕ್ಸಿಜನ್ ಕೇಳಿದರೆ ನಾವೇನು ಮಾಡೋಕಾಗುತ್ತೆ?'

'ಕೊನೆ ಕ್ಷಣದಲ್ಲಿ ಆಕ್ಸಿಜನ್ ಕೇಳಿದರೆ ನಾವೇನು ಮಾಡೋಕಾಗುತ್ತೆ?'

Published : May 10, 2021, 06:47 PM ISTUpdated : May 10, 2021, 07:15 PM IST

ಖಾಸಗಿ ಆಸ್ಪತ್ರೆಗಳ ನಡವಳಿಕೆ ಬದಲಾಗಬೇಕು/ ಆಕ್ಸಿಜನ್ ಇಲ್ಲ ಎಂದು ಕೊನೆ ಕ್ಷಣದಲ್ಲಿ ಹೇಳುತ್ತಾರೆ/ ಅರ್ಧ ಗಂಟೆಯಲ್ಲಿ ಆಕ್ಸಿಜನ್ ಕೊಡಿ ಎಂದರೆ ಏನು ಮಾಡಲಿಕ್ಕೆ ಸಾಧ್ಯ? ಮೈಸೂರು ಸಂಸದ ಪ್ರಶ್ನೆ

ಮೈಸೂರು(ಮೇ  10)   ಖಾಸಗಿ ಆಸ್ಪತ್ರೆಯವರು ಕೊನೆ ಕ್ಷಣದಲ್ಲಿ ಆಕ್ಸಿಜನ್ ಕೇಳುತ್ತಾರೆ. ಒಂದು ವೇಳೆ ಕೊಟ್ಟಿಲ್ಲ ಎಂದರೆ ರೋಗಿಗಳು ಸಾಯುತ್ತಾರೆ ಎಂದು ಬೆದರಿಕೆ ಹಾಕುತ್ತಾರೆ. ಪರಿಸ್ಥಿತಿ ಹೀಗೆ ಆದರೆ ಹೇಗೆ ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.

ವೆಂಟಿಲೇಟರ್ ಬೆಡ್ ಸಿಗದೆ ಕೊರೋನಾಕ್ಕೆ ಕೊನೆಯಾದ ಹಿರಿಯ ಜೀವ ರಾಜಾರಾಮ್

ಕನಿಷ್ಠ 5-6 ಗಂಟೆ ಮೊದಲೇ ಹೇಳಿ ಎಂದು ತಿಳಿಸಿದ್ದೇವೆ. ಆದರೂ ಹಳೆಯ ತಪ್ಪನ್ನೇ ಮಾಡುತ್ತಿದ್ದಾರೆ ಎಂದು ಸಂಸದರು ಆರೋಪಿಸಿದ್ದಾರೆ. 

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!