'ಕೊನೆ ಕ್ಷಣದಲ್ಲಿ ಆಕ್ಸಿಜನ್ ಕೇಳಿದರೆ ನಾವೇನು ಮಾಡೋಕಾಗುತ್ತೆ?'

'ಕೊನೆ ಕ್ಷಣದಲ್ಲಿ ಆಕ್ಸಿಜನ್ ಕೇಳಿದರೆ ನಾವೇನು ಮಾಡೋಕಾಗುತ್ತೆ?'

Published : May 10, 2021, 06:47 PM ISTUpdated : May 10, 2021, 07:15 PM IST

ಖಾಸಗಿ ಆಸ್ಪತ್ರೆಗಳ ನಡವಳಿಕೆ ಬದಲಾಗಬೇಕು/ ಆಕ್ಸಿಜನ್ ಇಲ್ಲ ಎಂದು ಕೊನೆ ಕ್ಷಣದಲ್ಲಿ ಹೇಳುತ್ತಾರೆ/ ಅರ್ಧ ಗಂಟೆಯಲ್ಲಿ ಆಕ್ಸಿಜನ್ ಕೊಡಿ ಎಂದರೆ ಏನು ಮಾಡಲಿಕ್ಕೆ ಸಾಧ್ಯ? ಮೈಸೂರು ಸಂಸದ ಪ್ರಶ್ನೆ

ಮೈಸೂರು(ಮೇ  10)   ಖಾಸಗಿ ಆಸ್ಪತ್ರೆಯವರು ಕೊನೆ ಕ್ಷಣದಲ್ಲಿ ಆಕ್ಸಿಜನ್ ಕೇಳುತ್ತಾರೆ. ಒಂದು ವೇಳೆ ಕೊಟ್ಟಿಲ್ಲ ಎಂದರೆ ರೋಗಿಗಳು ಸಾಯುತ್ತಾರೆ ಎಂದು ಬೆದರಿಕೆ ಹಾಕುತ್ತಾರೆ. ಪರಿಸ್ಥಿತಿ ಹೀಗೆ ಆದರೆ ಹೇಗೆ ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.

ವೆಂಟಿಲೇಟರ್ ಬೆಡ್ ಸಿಗದೆ ಕೊರೋನಾಕ್ಕೆ ಕೊನೆಯಾದ ಹಿರಿಯ ಜೀವ ರಾಜಾರಾಮ್

ಕನಿಷ್ಠ 5-6 ಗಂಟೆ ಮೊದಲೇ ಹೇಳಿ ಎಂದು ತಿಳಿಸಿದ್ದೇವೆ. ಆದರೂ ಹಳೆಯ ತಪ್ಪನ್ನೇ ಮಾಡುತ್ತಿದ್ದಾರೆ ಎಂದು ಸಂಸದರು ಆರೋಪಿಸಿದ್ದಾರೆ. 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?