Mysuru: ಕೆರೆ‌ ಏರಿ ಒಡೆದು ಹಾಕಿದ ಮೂಡಾ, ಅನುಮಾನ ಮೂಡಿಸಿದೆ ನಡೆ, ಭೂಮಾಫಿಯಾಗೆ ಸಹಾಯ.?

Mysuru: ಕೆರೆ‌ ಏರಿ ಒಡೆದು ಹಾಕಿದ ಮೂಡಾ, ಅನುಮಾನ ಮೂಡಿಸಿದೆ ನಡೆ, ಭೂಮಾಫಿಯಾಗೆ ಸಹಾಯ.?

Published : Dec 01, 2021, 03:10 PM ISTUpdated : Dec 01, 2021, 04:21 PM IST

- ಭಾರೀ ಮಳೆಯಿಂದ  ಕೋಡಿ ಬಿದ್ದಿರುವ ನಗರದ ಕೆರೆ‌ಕಟ್ಟೆಗಳು 

- ಮಳೆಯಿಂದ ತುಂಬಿರುವ 200 ಎಕರೆ ವಿಸ್ತೀರ್ಣದ ಲಿಂಗಾಬುದಿ ಕೆರೆ 

- ತುಂಬಿಹರಿಯುವ ಮುನ್ನವೇ ಲಿಂಗಾಬುದಿ ಕೆರೆ ಏರಿ ಒಡೆದ ಮೂಡಾ

- ಅನುಮಾನ ಮೂಡಿಸಿರುವ ಕೆರೆ‌ ಏರಿ ಒಡೆದು ಹಾಕಿದ  ಮೂಡಾ ನಡೆ
 

ಮೈಸೂರು (ಡಿ. 01):  ಇತ್ತೀಚಿಗೆ ಸುರಿದ ಬಾರಿ ಮಳೆಗೆ (Untimely Rain) ಕೆರೆ ಕಟ್ಟೆಗಳೆಲ್ಲ  (lake)ತುಂಬಿ‌ ಕೋಡಿ ಬಿದ್ದಿವೆ. ಈ ನಡುವೆ ಲಿಂಗಾಬುದಿ ಕೆರೆಯು ಮಳೆಗೆ ತುಂಬಿದೆ. ಆದ್ರೆ ಕೆರೆ ಕೋಡಿ ಬೀಳುವ ಮುನ್ನವೆ ಕೋಡಿ ಒಡೆದಿದ್ದಾರೆ. ಕೆರೆ ಕೋಡಿ ಒಡೆದಕ್ಕೆ ಸಾಕಷ್ಟು ಅನುಮಾನ ಮೂಡಿದೆ. ಅಕ್ರಮ ಲೇಔಟ್ ನವರಿಗೆ ಸಹಾಯ ಮಾಡಲು ಕೆರೆ ತುಂಬುವ ಮುನ್ನವೆ ಕೆರೆ ಕೋಡಿ ಕಿತ್ತಾಕಿದ್ದಾರೆ‌ ಅನ್ನೋ ಆರೋಪ ಕೇಳಿ ಬರುತ್ತಿದೆ.

ಮೈಸೂರಿನ‌ ಶ್ರೀರಾಂಪುರದಲ್ಲಿರುವ 200 ಎಕರೆ ವಿಸ್ತೀರ್ಣದ ಲಿಂಗಾಬುದಿ ಕೆರೆ ಕೂಡ ಭಾರಿ ಮಳೆಗೆ ತುಂಬಿಕೊಂಡಿದೆ. ಇನ್ನು ಎರಡು ಅಡಿ ತುಂಬಿದ್ದರೆ ಕೆರೆ ಸಹಜವಾಗಿಯೆ ಕೋಡಿ ಬೀಳಬೇಕಿತ್ತು.‌ ಆದ್ರೆ ಕೆರೆ ತುಂಬುವ ಮುನ್ನವೆ ಕೆರೆಯ ಏರಿಯನ್ನ ನಾಲ್ಕು ಅಡಿಗಳಷ್ಟು ಕಿತ್ತಾಕಿ ಕೆರೆ ಸಂಪೂರ್ಣ ತುಂಬಲು ಬಿಟ್ಟಿಲ್ಲ. ಇದ್ರಿಂದ ಕೆರೆ ಸಂಪೂರ್ಣವಾಗಿ ತುಂಬಿದ್ದರೆ ಕೆರೆಯ ಹಿನ್ನೀರಿನ ಪ್ರದೇಶದಲ್ಲಿರುವ ಲೇಔಟ್‌ಗಳಿಗೆ ನೀರು ತುಂಬುತಿತ್ತು. ಈ‌ ಕಾರಣದಿಂದಲೇ ಮೂಡದ ಅಧಿಕಾರಿಗಳು ಭೂ ಮಾಫಿಯಾದವರಿಗೆ ಸಹಾಯ ಮಾಡಲು ಕೆರೆ‌ ಏರಿಯನ್ನು ಒಡೆದು ಹಾಕಿ ಇರುವ ನೀರನ್ನು ಸಹ ಖಾಲಿ ಮಾಡಿದ್ದಾರೆ ಅಂತ ಆರೋಪಗಳು ಕೇಳಿ ಬಂದಿದೆ.

ಈ ವಿಚಾರವಾಗಿ ಮುಖ್ಯಮಂತ್ರಿ ರಾಜ್ಯಪಾಲರಿಗು ಪತ್ರ ಬರೆಯಲಾಗಿದೆ. ಸದ್ಯ ಅಧಿಕಾರಿಗಳ ನಡೆಯಂತು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿರೋದು ಸತ್ಯ. ‌ಮುಂದೆ ಇದು ತನಿಖೆಯಾದ್ರೆ ಸತ್ಯಾಸತ್ಯತೆ ಹೊರ ಬರಲಿದೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more