Mysuru: ಕೆರೆ‌ ಏರಿ ಒಡೆದು ಹಾಕಿದ ಮೂಡಾ, ಅನುಮಾನ ಮೂಡಿಸಿದೆ ನಡೆ, ಭೂಮಾಫಿಯಾಗೆ ಸಹಾಯ.?

Mysuru: ಕೆರೆ‌ ಏರಿ ಒಡೆದು ಹಾಕಿದ ಮೂಡಾ, ಅನುಮಾನ ಮೂಡಿಸಿದೆ ನಡೆ, ಭೂಮಾಫಿಯಾಗೆ ಸಹಾಯ.?

Published : Dec 01, 2021, 03:10 PM ISTUpdated : Dec 01, 2021, 04:21 PM IST

- ಭಾರೀ ಮಳೆಯಿಂದ  ಕೋಡಿ ಬಿದ್ದಿರುವ ನಗರದ ಕೆರೆ‌ಕಟ್ಟೆಗಳು 

- ಮಳೆಯಿಂದ ತುಂಬಿರುವ 200 ಎಕರೆ ವಿಸ್ತೀರ್ಣದ ಲಿಂಗಾಬುದಿ ಕೆರೆ 

- ತುಂಬಿಹರಿಯುವ ಮುನ್ನವೇ ಲಿಂಗಾಬುದಿ ಕೆರೆ ಏರಿ ಒಡೆದ ಮೂಡಾ

- ಅನುಮಾನ ಮೂಡಿಸಿರುವ ಕೆರೆ‌ ಏರಿ ಒಡೆದು ಹಾಕಿದ  ಮೂಡಾ ನಡೆ
 

ಮೈಸೂರು (ಡಿ. 01):  ಇತ್ತೀಚಿಗೆ ಸುರಿದ ಬಾರಿ ಮಳೆಗೆ (Untimely Rain) ಕೆರೆ ಕಟ್ಟೆಗಳೆಲ್ಲ  (lake)ತುಂಬಿ‌ ಕೋಡಿ ಬಿದ್ದಿವೆ. ಈ ನಡುವೆ ಲಿಂಗಾಬುದಿ ಕೆರೆಯು ಮಳೆಗೆ ತುಂಬಿದೆ. ಆದ್ರೆ ಕೆರೆ ಕೋಡಿ ಬೀಳುವ ಮುನ್ನವೆ ಕೋಡಿ ಒಡೆದಿದ್ದಾರೆ. ಕೆರೆ ಕೋಡಿ ಒಡೆದಕ್ಕೆ ಸಾಕಷ್ಟು ಅನುಮಾನ ಮೂಡಿದೆ. ಅಕ್ರಮ ಲೇಔಟ್ ನವರಿಗೆ ಸಹಾಯ ಮಾಡಲು ಕೆರೆ ತುಂಬುವ ಮುನ್ನವೆ ಕೆರೆ ಕೋಡಿ ಕಿತ್ತಾಕಿದ್ದಾರೆ‌ ಅನ್ನೋ ಆರೋಪ ಕೇಳಿ ಬರುತ್ತಿದೆ.

ಮೈಸೂರಿನ‌ ಶ್ರೀರಾಂಪುರದಲ್ಲಿರುವ 200 ಎಕರೆ ವಿಸ್ತೀರ್ಣದ ಲಿಂಗಾಬುದಿ ಕೆರೆ ಕೂಡ ಭಾರಿ ಮಳೆಗೆ ತುಂಬಿಕೊಂಡಿದೆ. ಇನ್ನು ಎರಡು ಅಡಿ ತುಂಬಿದ್ದರೆ ಕೆರೆ ಸಹಜವಾಗಿಯೆ ಕೋಡಿ ಬೀಳಬೇಕಿತ್ತು.‌ ಆದ್ರೆ ಕೆರೆ ತುಂಬುವ ಮುನ್ನವೆ ಕೆರೆಯ ಏರಿಯನ್ನ ನಾಲ್ಕು ಅಡಿಗಳಷ್ಟು ಕಿತ್ತಾಕಿ ಕೆರೆ ಸಂಪೂರ್ಣ ತುಂಬಲು ಬಿಟ್ಟಿಲ್ಲ. ಇದ್ರಿಂದ ಕೆರೆ ಸಂಪೂರ್ಣವಾಗಿ ತುಂಬಿದ್ದರೆ ಕೆರೆಯ ಹಿನ್ನೀರಿನ ಪ್ರದೇಶದಲ್ಲಿರುವ ಲೇಔಟ್‌ಗಳಿಗೆ ನೀರು ತುಂಬುತಿತ್ತು. ಈ‌ ಕಾರಣದಿಂದಲೇ ಮೂಡದ ಅಧಿಕಾರಿಗಳು ಭೂ ಮಾಫಿಯಾದವರಿಗೆ ಸಹಾಯ ಮಾಡಲು ಕೆರೆ‌ ಏರಿಯನ್ನು ಒಡೆದು ಹಾಕಿ ಇರುವ ನೀರನ್ನು ಸಹ ಖಾಲಿ ಮಾಡಿದ್ದಾರೆ ಅಂತ ಆರೋಪಗಳು ಕೇಳಿ ಬಂದಿದೆ.

ಈ ವಿಚಾರವಾಗಿ ಮುಖ್ಯಮಂತ್ರಿ ರಾಜ್ಯಪಾಲರಿಗು ಪತ್ರ ಬರೆಯಲಾಗಿದೆ. ಸದ್ಯ ಅಧಿಕಾರಿಗಳ ನಡೆಯಂತು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿರೋದು ಸತ್ಯ. ‌ಮುಂದೆ ಇದು ತನಿಖೆಯಾದ್ರೆ ಸತ್ಯಾಸತ್ಯತೆ ಹೊರ ಬರಲಿದೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more