ಮೈಸೂರು: ಕೆಡವಿದ್ದ ದೇವಸ್ಥಾನವನ್ನು ಮರು ನಿರ್ಮಾಣಕ್ಕೆ ಟೊಂಕಕಟ್ಟಿ ನಿಂತ ಗ್ರಾಮಸ್ಥರು

ಮೈಸೂರು: ಕೆಡವಿದ್ದ ದೇವಸ್ಥಾನವನ್ನು ಮರು ನಿರ್ಮಾಣಕ್ಕೆ ಟೊಂಕಕಟ್ಟಿ ನಿಂತ ಗ್ರಾಮಸ್ಥರು

Published : Sep 15, 2021, 07:10 PM IST

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ-ಹೊಮ್ಮರಗಳ್ಳಿ ರಸ್ತೆಯಲ್ಲಿರುವ ಹುಚ್ಚಗಣಿ ಗ್ರಾಮದಲ್ಲಿ ಮಹದೇವಮ್ಮ ದೇವಸ್ಥಾನವನ್ನು ತೆರವುಗೊಳಿಸಲಾಗಿತ್ತು.  ಏಕಾಏಕಿ ದೇವಾಲಯವನ್ನು ನೆಲಸಮ ಮಾಡಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಮಹದೇವಮ್ಮ ದೇವಾಲಯದ ಶಕ್ತಿ ದೇವತೆ ಮಹದೇವಿ ಮೂರ್ತಿಯನ್ನು ಅದೇ ಜಾಗದಲ್ಲಿ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಮೈಸೂರು, (ಸೆ.15): ನಂಜನಗೂಡು ತಾಲೂಕಿನ ಹುಲ್ಲಹಳ್ಳಿ-ಹೊಮ್ಮರಗಳ್ಳಿ ರಸ್ತೆಯಲ್ಲಿರುವ ಹುಚ್ಚಗಣಿ ಗ್ರಾಮದಲ್ಲಿ ಮಹದೇವಮ್ಮ ದೇವಸ್ಥಾನವನ್ನು ತೆರವುಗೊಳಿಸಲಾಗಿತ್ತು. 

ದೇಗುಲ ಧ್ವಂಸ : ಇದಕ್ಕೆಲ್ಲಾ ಬಿಜೆಪಿ ಸರ್ಕಾರವೇ ಕಾರಣ

ಏಕಾಏಕಿ ದೇವಾಲಯವನ್ನು ನೆಲಸಮ ಮಾಡಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಮಹದೇವಮ್ಮ ದೇವಾಲಯದ ಶಕ್ತಿ ದೇವತೆ ಮಹದೇವಿ ಮೂರ್ತಿಯನ್ನು ಅದೇ ಜಾಗದಲ್ಲಿ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!