ಮೈಸೂರು: ಕೆಡವಿದ್ದ ದೇವಸ್ಥಾನವನ್ನು ಮರು ನಿರ್ಮಾಣಕ್ಕೆ ಟೊಂಕಕಟ್ಟಿ ನಿಂತ ಗ್ರಾಮಸ್ಥರು

ಮೈಸೂರು: ಕೆಡವಿದ್ದ ದೇವಸ್ಥಾನವನ್ನು ಮರು ನಿರ್ಮಾಣಕ್ಕೆ ಟೊಂಕಕಟ್ಟಿ ನಿಂತ ಗ್ರಾಮಸ್ಥರು

Published : Sep 15, 2021, 07:10 PM IST

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ-ಹೊಮ್ಮರಗಳ್ಳಿ ರಸ್ತೆಯಲ್ಲಿರುವ ಹುಚ್ಚಗಣಿ ಗ್ರಾಮದಲ್ಲಿ ಮಹದೇವಮ್ಮ ದೇವಸ್ಥಾನವನ್ನು ತೆರವುಗೊಳಿಸಲಾಗಿತ್ತು.  ಏಕಾಏಕಿ ದೇವಾಲಯವನ್ನು ನೆಲಸಮ ಮಾಡಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಮಹದೇವಮ್ಮ ದೇವಾಲಯದ ಶಕ್ತಿ ದೇವತೆ ಮಹದೇವಿ ಮೂರ್ತಿಯನ್ನು ಅದೇ ಜಾಗದಲ್ಲಿ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಮೈಸೂರು, (ಸೆ.15): ನಂಜನಗೂಡು ತಾಲೂಕಿನ ಹುಲ್ಲಹಳ್ಳಿ-ಹೊಮ್ಮರಗಳ್ಳಿ ರಸ್ತೆಯಲ್ಲಿರುವ ಹುಚ್ಚಗಣಿ ಗ್ರಾಮದಲ್ಲಿ ಮಹದೇವಮ್ಮ ದೇವಸ್ಥಾನವನ್ನು ತೆರವುಗೊಳಿಸಲಾಗಿತ್ತು. 

ದೇಗುಲ ಧ್ವಂಸ : ಇದಕ್ಕೆಲ್ಲಾ ಬಿಜೆಪಿ ಸರ್ಕಾರವೇ ಕಾರಣ

ಏಕಾಏಕಿ ದೇವಾಲಯವನ್ನು ನೆಲಸಮ ಮಾಡಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಮಹದೇವಮ್ಮ ದೇವಾಲಯದ ಶಕ್ತಿ ದೇವತೆ ಮಹದೇವಿ ಮೂರ್ತಿಯನ್ನು ಅದೇ ಜಾಗದಲ್ಲಿ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!