ಮೈಸೂರು;  ಸುಸ್ಥಿರ ಕೃಷಿಯಲ್ಲಿ ಸೈ ಎನಿಸಿಕೊಂಡ ಸಾಧಕಿ

Mar 4, 2021, 8:12 PM IST

ಮೈಸೂರು(ಮಾ.  04)  ಮೈಸೂರಿನ ಈ ಮಹಿಳೆಗೆ ರೈತ ರತ್ನ ಪುರಸ್ಕಾರ ದೊರೆತಿದೆ.  ಕೃಷಿ ಜತೆಗೆ ಕುರು-ಮೇಕೆ ಮತ್ತು ಕುರಿ ಸಾಕಣೆ ಮಾಡುತ್ತಿದ್ದಾರೆ. ತಮಗಿರುವ ಜಮೀನಿನಲ್ಲಿ ಒಳ್ಳೆ ಆದಾಯ ಗಳಿಸುತ್ತಿದ್ದಾರೆ.

ಸಾಧಕರಿಗೆ ರೈತ ರತ್ನ ಪ್ರಶಸ್ತಿ

ಮೂರು ಏಕರೆ ಜಮೀನು ಹೊಂದಿರುವ ಮಹಿಳೆ ತರಕಾರಿ ಸೇರಿದಂತೆ ಎಲ್ಲವನ್ನು ಬೆಳೆದುಕೊಳ್ಳುತ್ತಾರೆ.  ಮಹಿಳೆ ದಾಸಿ ಅವರಿಗೆ ರೈತ ರತ್ನ  ಪುರಸ್ಕಾರ ದೊರೆತಿದೆ.