ಮೈಸೂರು;  ಸುಸ್ಥಿರ ಕೃಷಿಯಲ್ಲಿ ಸೈ ಎನಿಸಿಕೊಂಡ ಸಾಧಕಿ

ಮೈಸೂರು;  ಸುಸ್ಥಿರ ಕೃಷಿಯಲ್ಲಿ ಸೈ ಎನಿಸಿಕೊಂಡ ಸಾಧಕಿ

Published : Mar 04, 2021, 08:12 PM IST

ಕಡಿಮೆ ಜಮೀನಿನಲ್ಲಿಯೇ ಹೆಚ್ಚು ಆದಾಯ ಗಳಿಸುತ್ತಿರುವ ಮಹಿಳೆ/   ಕೃಷಿ ಜತೆಗೆ ಕುರು-ಮೇಕೆ ಮತ್ತು ಕುರಿ ಸಾಕಣೆ ಮಾಡುತ್ತಿದ್ದಾರೆ/ ಎಲ್ಲ ಬೆಳೆಗಳನ್ನು ಬೆಳೆಯುವ ಸಾಧಕಿ/ ಮಾದರಿ ವ್ಯವಸಾಯ 

 

ಮೈಸೂರು(ಮಾ.  04)  ಮೈಸೂರಿನ ಈ ಮಹಿಳೆಗೆ ರೈತ ರತ್ನ ಪುರಸ್ಕಾರ ದೊರೆತಿದೆ.  ಕೃಷಿ ಜತೆಗೆ ಕುರು-ಮೇಕೆ ಮತ್ತು ಕುರಿ ಸಾಕಣೆ ಮಾಡುತ್ತಿದ್ದಾರೆ. ತಮಗಿರುವ ಜಮೀನಿನಲ್ಲಿ ಒಳ್ಳೆ ಆದಾಯ ಗಳಿಸುತ್ತಿದ್ದಾರೆ.

ಸಾಧಕರಿಗೆ ರೈತ ರತ್ನ ಪ್ರಶಸ್ತಿ

ಮೂರು ಏಕರೆ ಜಮೀನು ಹೊಂದಿರುವ ಮಹಿಳೆ ತರಕಾರಿ ಸೇರಿದಂತೆ ಎಲ್ಲವನ್ನು ಬೆಳೆದುಕೊಳ್ಳುತ್ತಾರೆ.  ಮಹಿಳೆ ದಾಸಿ ಅವರಿಗೆ ರೈತ ರತ್ನ  ಪುರಸ್ಕಾರ ದೊರೆತಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?