ನಿಜ ನಾಗರಕ್ಕೆ ಪೂಜೆ ಮಾಡುವ  ಶಿರಸಿಯ ಕುಟುಂಬ, ವಿಡಿಯೋ

ನಿಜ ನಾಗರಕ್ಕೆ ಪೂಜೆ ಮಾಡುವ  ಶಿರಸಿಯ ಕುಟುಂಬ, ವಿಡಿಯೋ

Published : Aug 05, 2019, 07:56 PM IST

ನಾಗರ ಪಂಚಮಿ ಹಬ್ಬದ ದಿನ ಇಲ್ಲೊಂದು ಕುಟುಂಬ ನಿಜ ನಾಗರಕ್ಕೆ ಪೂಜೆ ಮಾಡಿಕೊಂಡು ಬರುತ್ತಿದೆ. ಇದೇನು ಹೊಸದಲ್ಲ...ಕುಟುಂಬದ ಪರಂಪರೆಯೇ ಆಗಿಹೋಗಿದೆ.  ಶಿರಸಿಯ ಖ್ಯಾತ ಉರಗ ಪ್ರೇಮಿ ಪ್ರಶಾಂತ ಹುಲೇಕಲ್ ತಮ್ಮ ಮನೆಯಲ್ಲಿ ಪ್ರತಿ ವರ್ಷದಂತೆ ನೈಜ ನಾಗರಕ್ಕೆ ಪೂಜೆ ಸಲ್ಲಿಸಿ ನಾಗರ ಪಂಚಮಿ ಆಚರಿಸಿದರು.

ನಾಗರ ಪಂಚಮಿ ಹಬ್ಬದ ದಿನ ಇಲ್ಲೊಂದು ಕುಟುಂಬ ನಿಜ ನಾಗರಕ್ಕೆ ಪೂಜೆ ಮಾಡಿಕೊಂಡು ಬರುತ್ತಿದೆ. ಇದೇನು ಹೊಸದಲ್ಲ...ಕುಟುಂಬದ ಪರಂಪರೆಯೇ ಆಗಿಹೋಗಿದೆ.  ಶಿರಸಿಯ ಖ್ಯಾತ ಉರಗ ಪ್ರೇಮಿ ಪ್ರಶಾಂತ ಹುಲೇಕಲ್ ತಮ್ಮ ಮನೆಯಲ್ಲಿ ಪ್ರತಿ ವರ್ಷದಂತೆ ನೈಜ ನಾಗರಕ್ಕೆ ಪೂಜೆ ಸಲ್ಲಿಸಿ ನಾಗರ ಪಂಚಮಿ ಆಚರಿಸಿದರು.

ಕುಟುಂಬಸ್ಥರೊಂದಿಗೆ ಎರಡು ನಾಗರ ಹಾವಿಗೆ ಹಾಲೆರೆದು, ಮಂಗಳಾರತಿ ಮಾಡಿ ಪೂಜೆ ಸಲ್ಲಿಸಿ ಭಕ್ತಿ ಮೆರೆದರು. ಹಾವು ಹಿಡಿದು ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡುವ ಕಾರ್ಯದಲ್ಲಿ ಮೊದಲಿನಿಂದಲೂ ತೊಡಗಿಕೊಂಡಿರುವ ಪ್ರಶಾಂತ ಹುಲೇಕಲ್ ನಗರದ ಹುಲೇಕಲ್ ರಸ್ತೆಯಲ್ಲಿನ ಯುವಾ ಮೋಟಾರ್ಸ್‌ ಕಾರೊಂದರಲ್ಲಿ ಹೊಕ್ಕಿದ್ದ ನಾಗರ ಹಾವನ್ನು ಸುರಕ್ಷಿತವಾಗಿ ಹಿಡಿದು ತಂದು ಪೂಜೆ ಸಲ್ಲಿಸಿ ಪುನಃ ಕಾಡಿಗೆ ಬಿಟ್ಟಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!