ನಿಜ ನಾಗರಕ್ಕೆ ಪೂಜೆ ಮಾಡುವ  ಶಿರಸಿಯ ಕುಟುಂಬ, ವಿಡಿಯೋ

ನಿಜ ನಾಗರಕ್ಕೆ ಪೂಜೆ ಮಾಡುವ  ಶಿರಸಿಯ ಕುಟುಂಬ, ವಿಡಿಯೋ

Published : Aug 05, 2019, 07:56 PM IST

ನಾಗರ ಪಂಚಮಿ ಹಬ್ಬದ ದಿನ ಇಲ್ಲೊಂದು ಕುಟುಂಬ ನಿಜ ನಾಗರಕ್ಕೆ ಪೂಜೆ ಮಾಡಿಕೊಂಡು ಬರುತ್ತಿದೆ. ಇದೇನು ಹೊಸದಲ್ಲ...ಕುಟುಂಬದ ಪರಂಪರೆಯೇ ಆಗಿಹೋಗಿದೆ.  ಶಿರಸಿಯ ಖ್ಯಾತ ಉರಗ ಪ್ರೇಮಿ ಪ್ರಶಾಂತ ಹುಲೇಕಲ್ ತಮ್ಮ ಮನೆಯಲ್ಲಿ ಪ್ರತಿ ವರ್ಷದಂತೆ ನೈಜ ನಾಗರಕ್ಕೆ ಪೂಜೆ ಸಲ್ಲಿಸಿ ನಾಗರ ಪಂಚಮಿ ಆಚರಿಸಿದರು.

ನಾಗರ ಪಂಚಮಿ ಹಬ್ಬದ ದಿನ ಇಲ್ಲೊಂದು ಕುಟುಂಬ ನಿಜ ನಾಗರಕ್ಕೆ ಪೂಜೆ ಮಾಡಿಕೊಂಡು ಬರುತ್ತಿದೆ. ಇದೇನು ಹೊಸದಲ್ಲ...ಕುಟುಂಬದ ಪರಂಪರೆಯೇ ಆಗಿಹೋಗಿದೆ.  ಶಿರಸಿಯ ಖ್ಯಾತ ಉರಗ ಪ್ರೇಮಿ ಪ್ರಶಾಂತ ಹುಲೇಕಲ್ ತಮ್ಮ ಮನೆಯಲ್ಲಿ ಪ್ರತಿ ವರ್ಷದಂತೆ ನೈಜ ನಾಗರಕ್ಕೆ ಪೂಜೆ ಸಲ್ಲಿಸಿ ನಾಗರ ಪಂಚಮಿ ಆಚರಿಸಿದರು.

ಕುಟುಂಬಸ್ಥರೊಂದಿಗೆ ಎರಡು ನಾಗರ ಹಾವಿಗೆ ಹಾಲೆರೆದು, ಮಂಗಳಾರತಿ ಮಾಡಿ ಪೂಜೆ ಸಲ್ಲಿಸಿ ಭಕ್ತಿ ಮೆರೆದರು. ಹಾವು ಹಿಡಿದು ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡುವ ಕಾರ್ಯದಲ್ಲಿ ಮೊದಲಿನಿಂದಲೂ ತೊಡಗಿಕೊಂಡಿರುವ ಪ್ರಶಾಂತ ಹುಲೇಕಲ್ ನಗರದ ಹುಲೇಕಲ್ ರಸ್ತೆಯಲ್ಲಿನ ಯುವಾ ಮೋಟಾರ್ಸ್‌ ಕಾರೊಂದರಲ್ಲಿ ಹೊಕ್ಕಿದ್ದ ನಾಗರ ಹಾವನ್ನು ಸುರಕ್ಷಿತವಾಗಿ ಹಿಡಿದು ತಂದು ಪೂಜೆ ಸಲ್ಲಿಸಿ ಪುನಃ ಕಾಡಿಗೆ ಬಿಟ್ಟಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!