ನಿಜ ನಾಗರಕ್ಕೆ ಪೂಜೆ ಮಾಡುವ  ಶಿರಸಿಯ ಕುಟುಂಬ, ವಿಡಿಯೋ

ನಿಜ ನಾಗರಕ್ಕೆ ಪೂಜೆ ಮಾಡುವ  ಶಿರಸಿಯ ಕುಟುಂಬ, ವಿಡಿಯೋ

Published : Aug 05, 2019, 07:56 PM IST

ನಾಗರ ಪಂಚಮಿ ಹಬ್ಬದ ದಿನ ಇಲ್ಲೊಂದು ಕುಟುಂಬ ನಿಜ ನಾಗರಕ್ಕೆ ಪೂಜೆ ಮಾಡಿಕೊಂಡು ಬರುತ್ತಿದೆ. ಇದೇನು ಹೊಸದಲ್ಲ...ಕುಟುಂಬದ ಪರಂಪರೆಯೇ ಆಗಿಹೋಗಿದೆ.  ಶಿರಸಿಯ ಖ್ಯಾತ ಉರಗ ಪ್ರೇಮಿ ಪ್ರಶಾಂತ ಹುಲೇಕಲ್ ತಮ್ಮ ಮನೆಯಲ್ಲಿ ಪ್ರತಿ ವರ್ಷದಂತೆ ನೈಜ ನಾಗರಕ್ಕೆ ಪೂಜೆ ಸಲ್ಲಿಸಿ ನಾಗರ ಪಂಚಮಿ ಆಚರಿಸಿದರು.

ನಾಗರ ಪಂಚಮಿ ಹಬ್ಬದ ದಿನ ಇಲ್ಲೊಂದು ಕುಟುಂಬ ನಿಜ ನಾಗರಕ್ಕೆ ಪೂಜೆ ಮಾಡಿಕೊಂಡು ಬರುತ್ತಿದೆ. ಇದೇನು ಹೊಸದಲ್ಲ...ಕುಟುಂಬದ ಪರಂಪರೆಯೇ ಆಗಿಹೋಗಿದೆ.  ಶಿರಸಿಯ ಖ್ಯಾತ ಉರಗ ಪ್ರೇಮಿ ಪ್ರಶಾಂತ ಹುಲೇಕಲ್ ತಮ್ಮ ಮನೆಯಲ್ಲಿ ಪ್ರತಿ ವರ್ಷದಂತೆ ನೈಜ ನಾಗರಕ್ಕೆ ಪೂಜೆ ಸಲ್ಲಿಸಿ ನಾಗರ ಪಂಚಮಿ ಆಚರಿಸಿದರು.

ಕುಟುಂಬಸ್ಥರೊಂದಿಗೆ ಎರಡು ನಾಗರ ಹಾವಿಗೆ ಹಾಲೆರೆದು, ಮಂಗಳಾರತಿ ಮಾಡಿ ಪೂಜೆ ಸಲ್ಲಿಸಿ ಭಕ್ತಿ ಮೆರೆದರು. ಹಾವು ಹಿಡಿದು ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡುವ ಕಾರ್ಯದಲ್ಲಿ ಮೊದಲಿನಿಂದಲೂ ತೊಡಗಿಕೊಂಡಿರುವ ಪ್ರಶಾಂತ ಹುಲೇಕಲ್ ನಗರದ ಹುಲೇಕಲ್ ರಸ್ತೆಯಲ್ಲಿನ ಯುವಾ ಮೋಟಾರ್ಸ್‌ ಕಾರೊಂದರಲ್ಲಿ ಹೊಕ್ಕಿದ್ದ ನಾಗರ ಹಾವನ್ನು ಸುರಕ್ಷಿತವಾಗಿ ಹಿಡಿದು ತಂದು ಪೂಜೆ ಸಲ್ಲಿಸಿ ಪುನಃ ಕಾಡಿಗೆ ಬಿಟ್ಟಿದ್ದಾರೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!