ನಿಜ ನಾಗರಕ್ಕೆ ಪೂಜೆ ಮಾಡುವ  ಶಿರಸಿಯ ಕುಟುಂಬ, ವಿಡಿಯೋ

ನಿಜ ನಾಗರಕ್ಕೆ ಪೂಜೆ ಮಾಡುವ  ಶಿರಸಿಯ ಕುಟುಂಬ, ವಿಡಿಯೋ

Published : Aug 05, 2019, 07:56 PM IST

ನಾಗರ ಪಂಚಮಿ ಹಬ್ಬದ ದಿನ ಇಲ್ಲೊಂದು ಕುಟುಂಬ ನಿಜ ನಾಗರಕ್ಕೆ ಪೂಜೆ ಮಾಡಿಕೊಂಡು ಬರುತ್ತಿದೆ. ಇದೇನು ಹೊಸದಲ್ಲ...ಕುಟುಂಬದ ಪರಂಪರೆಯೇ ಆಗಿಹೋಗಿದೆ.  ಶಿರಸಿಯ ಖ್ಯಾತ ಉರಗ ಪ್ರೇಮಿ ಪ್ರಶಾಂತ ಹುಲೇಕಲ್ ತಮ್ಮ ಮನೆಯಲ್ಲಿ ಪ್ರತಿ ವರ್ಷದಂತೆ ನೈಜ ನಾಗರಕ್ಕೆ ಪೂಜೆ ಸಲ್ಲಿಸಿ ನಾಗರ ಪಂಚಮಿ ಆಚರಿಸಿದರು.

ನಾಗರ ಪಂಚಮಿ ಹಬ್ಬದ ದಿನ ಇಲ್ಲೊಂದು ಕುಟುಂಬ ನಿಜ ನಾಗರಕ್ಕೆ ಪೂಜೆ ಮಾಡಿಕೊಂಡು ಬರುತ್ತಿದೆ. ಇದೇನು ಹೊಸದಲ್ಲ...ಕುಟುಂಬದ ಪರಂಪರೆಯೇ ಆಗಿಹೋಗಿದೆ.  ಶಿರಸಿಯ ಖ್ಯಾತ ಉರಗ ಪ್ರೇಮಿ ಪ್ರಶಾಂತ ಹುಲೇಕಲ್ ತಮ್ಮ ಮನೆಯಲ್ಲಿ ಪ್ರತಿ ವರ್ಷದಂತೆ ನೈಜ ನಾಗರಕ್ಕೆ ಪೂಜೆ ಸಲ್ಲಿಸಿ ನಾಗರ ಪಂಚಮಿ ಆಚರಿಸಿದರು.

ಕುಟುಂಬಸ್ಥರೊಂದಿಗೆ ಎರಡು ನಾಗರ ಹಾವಿಗೆ ಹಾಲೆರೆದು, ಮಂಗಳಾರತಿ ಮಾಡಿ ಪೂಜೆ ಸಲ್ಲಿಸಿ ಭಕ್ತಿ ಮೆರೆದರು. ಹಾವು ಹಿಡಿದು ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡುವ ಕಾರ್ಯದಲ್ಲಿ ಮೊದಲಿನಿಂದಲೂ ತೊಡಗಿಕೊಂಡಿರುವ ಪ್ರಶಾಂತ ಹುಲೇಕಲ್ ನಗರದ ಹುಲೇಕಲ್ ರಸ್ತೆಯಲ್ಲಿನ ಯುವಾ ಮೋಟಾರ್ಸ್‌ ಕಾರೊಂದರಲ್ಲಿ ಹೊಕ್ಕಿದ್ದ ನಾಗರ ಹಾವನ್ನು ಸುರಕ್ಷಿತವಾಗಿ ಹಿಡಿದು ತಂದು ಪೂಜೆ ಸಲ್ಲಿಸಿ ಪುನಃ ಕಾಡಿಗೆ ಬಿಟ್ಟಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!