'ಜನರ ದುಡ್ಡು ತಿಂದು ಕೆಟ್ಟ ಹೆಸರು ತರ್ತಿರಾ' ಬೆಂಡೆತ್ತಿದ ನಾಗಮಂಗಲ ಶಾಸಕ

'ಜನರ ದುಡ್ಡು ತಿಂದು ಕೆಟ್ಟ ಹೆಸರು ತರ್ತಿರಾ' ಬೆಂಡೆತ್ತಿದ ನಾಗಮಂಗಲ ಶಾಸಕ

Published : Nov 26, 2020, 06:43 PM ISTUpdated : Nov 26, 2020, 06:48 PM IST

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ/ ಜನರ ದುಡ್ಡು ತಿಂದು ಕೆಟ್ಟ ಹೆಸರು ತರುತ್ತೀರಾ/  ಇನ್ನು ಮುಂದೆ ಹೀಗೆ ಮಾಡಿದರೆ ಸರಿ ಇರಲ್ಲ

ನಾಗಮಂಗಲ(ನ. 26)  ಬಡವರ ಹಣ ತಿಂದು ಕೆಟ್ಟ ಹೆಸರು ತರುತ್ತೀರಾ?  ಮಹಿಳಾ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡಿರುವ ನಾಗಮಂಗಲ ಶಾಸಕ ಸುರೇಶ್ ಗೌಡ ಅಧಿಕಾರಿಗಳಿಗೆ ಝಾಡಿಸಿದ್ದಾರೆ.

ಕೆಎಎಸ್ ಅಧಿಕಾರಿಣಿಯ ಆಸ್ತಿ ಒಟ್ಟು ಮೌಲ್ಯ ಎಷ್ಟು?

ನಾಗಮಂಗಲ ಶಾಸಕ ಸುರೇಶ್ ಗೌಡ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದು ಮುಂದೆ ಹೀಗಾದರೆ ಕ್ರಮ ಎದುರಿಸಬೇಕಾಗುತ್ತದೆ ಎಂದಿದ್ದಾರೆ. 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?