ದತ್ತಪೀಠದ ರಸ್ತೆಯಲ್ಲಿ ಮೊಳೆ ಎಸೆದ ಪ್ರಕರಣ: ಕೃತ್ಯದ ಹಿಂದೆ ಪಿಎಫ್‌ಐ ಕೈವಾಡ

ದತ್ತಪೀಠದ ರಸ್ತೆಯಲ್ಲಿ ಮೊಳೆ ಎಸೆದ ಪ್ರಕರಣ: ಕೃತ್ಯದ ಹಿಂದೆ ಪಿಎಫ್‌ಐ ಕೈವಾಡ

Published : Dec 17, 2022, 02:57 PM IST

ದತ್ತಜಯಂತಿ ವೇಳೆ ಚಂದ್ರದ್ರೋಣ ಪರ್ವತದಲ್ಲಿ ಮೊಳೆ ಎಸೆದಿರುವುದರ ಹಿಂದೆ ಪಿಎಫ್‌ಐ ಕೈವಾಡವಿದೆ. ಬಂಧಿತ ಇಬ್ಬರು ಆರೋಪಿಗಳಾದ ಮಹಮದ್ ಶಹಬಾಸ್‌, ವಾಹೀದ್‌ ಹುಸೆನ್‌ ಇಬ್ಬರು ಸ್ಫೋಟಕ ಸತ್ಯ ಹೇಳಿದ್ದಾರೆ.
 

ಕಾಫಿನಾಡಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಮಹಾ ಪ್ಲಾನ್‌ ನಡೆದಿತ್ತು ಎಂಬ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ದತ್ತ ಜಯಂತಿ ನೋಡಿ ಸಹಿಸಲು ಆಗದೇ ಚಂದ್ರದ್ರೋಣ ಪರ್ವತದಲ್ಲಿ ಡಿ. 6ರಂದು ಮೊಳೆ ಎಸೆಯಲಾಗಿತ್ತು ಎಂಬ ಸತ್ಯ ಬಯಲಾಗಿದೆ. ಪೊಲೀಸ್‌ ವಿಚಾರಣೆ ಆರೋಪಿಗಳು ಸತ್ಯ ಹೇಳಿದ್ದು, ಮೆರವಣಿಗೆ ವೇಳೆ ಮುಸ್ಲಿಂ ಸಮುದಾಯಕ್ಕೆ  ಗೇಲಿ ಮಾಡಿದ್ದಕ್ಕೆ ಈ ಕೃತ್ಯ ಎಸಗಲಾಗಿದೆ ಎಂದು ತಿಳಿಸಿದ್ದಾರೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more