ದತ್ತಪೀಠದ ರಸ್ತೆಯಲ್ಲಿ ಮೊಳೆ ಎಸೆದ ಪ್ರಕರಣ: ಕೃತ್ಯದ ಹಿಂದೆ ಪಿಎಫ್‌ಐ ಕೈವಾಡ

ದತ್ತಪೀಠದ ರಸ್ತೆಯಲ್ಲಿ ಮೊಳೆ ಎಸೆದ ಪ್ರಕರಣ: ಕೃತ್ಯದ ಹಿಂದೆ ಪಿಎಫ್‌ಐ ಕೈವಾಡ

Published : Dec 17, 2022, 02:57 PM IST

ದತ್ತಜಯಂತಿ ವೇಳೆ ಚಂದ್ರದ್ರೋಣ ಪರ್ವತದಲ್ಲಿ ಮೊಳೆ ಎಸೆದಿರುವುದರ ಹಿಂದೆ ಪಿಎಫ್‌ಐ ಕೈವಾಡವಿದೆ. ಬಂಧಿತ ಇಬ್ಬರು ಆರೋಪಿಗಳಾದ ಮಹಮದ್ ಶಹಬಾಸ್‌, ವಾಹೀದ್‌ ಹುಸೆನ್‌ ಇಬ್ಬರು ಸ್ಫೋಟಕ ಸತ್ಯ ಹೇಳಿದ್ದಾರೆ.
 

ಕಾಫಿನಾಡಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಮಹಾ ಪ್ಲಾನ್‌ ನಡೆದಿತ್ತು ಎಂಬ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ದತ್ತ ಜಯಂತಿ ನೋಡಿ ಸಹಿಸಲು ಆಗದೇ ಚಂದ್ರದ್ರೋಣ ಪರ್ವತದಲ್ಲಿ ಡಿ. 6ರಂದು ಮೊಳೆ ಎಸೆಯಲಾಗಿತ್ತು ಎಂಬ ಸತ್ಯ ಬಯಲಾಗಿದೆ. ಪೊಲೀಸ್‌ ವಿಚಾರಣೆ ಆರೋಪಿಗಳು ಸತ್ಯ ಹೇಳಿದ್ದು, ಮೆರವಣಿಗೆ ವೇಳೆ ಮುಸ್ಲಿಂ ಸಮುದಾಯಕ್ಕೆ  ಗೇಲಿ ಮಾಡಿದ್ದಕ್ಕೆ ಈ ಕೃತ್ಯ ಎಸಗಲಾಗಿದೆ ಎಂದು ತಿಳಿಸಿದ್ದಾರೆ.

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more