ದತ್ತಪೀಠದ ರಸ್ತೆಯಲ್ಲಿ ಮೊಳೆ ಎಸೆದ ಪ್ರಕರಣ: ಕೃತ್ಯದ ಹಿಂದೆ ಪಿಎಫ್‌ಐ ಕೈವಾಡ

ದತ್ತಪೀಠದ ರಸ್ತೆಯಲ್ಲಿ ಮೊಳೆ ಎಸೆದ ಪ್ರಕರಣ: ಕೃತ್ಯದ ಹಿಂದೆ ಪಿಎಫ್‌ಐ ಕೈವಾಡ

Published : Dec 17, 2022, 02:57 PM IST

ದತ್ತಜಯಂತಿ ವೇಳೆ ಚಂದ್ರದ್ರೋಣ ಪರ್ವತದಲ್ಲಿ ಮೊಳೆ ಎಸೆದಿರುವುದರ ಹಿಂದೆ ಪಿಎಫ್‌ಐ ಕೈವಾಡವಿದೆ. ಬಂಧಿತ ಇಬ್ಬರು ಆರೋಪಿಗಳಾದ ಮಹಮದ್ ಶಹಬಾಸ್‌, ವಾಹೀದ್‌ ಹುಸೆನ್‌ ಇಬ್ಬರು ಸ್ಫೋಟಕ ಸತ್ಯ ಹೇಳಿದ್ದಾರೆ.
 

ಕಾಫಿನಾಡಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಮಹಾ ಪ್ಲಾನ್‌ ನಡೆದಿತ್ತು ಎಂಬ ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ದತ್ತ ಜಯಂತಿ ನೋಡಿ ಸಹಿಸಲು ಆಗದೇ ಚಂದ್ರದ್ರೋಣ ಪರ್ವತದಲ್ಲಿ ಡಿ. 6ರಂದು ಮೊಳೆ ಎಸೆಯಲಾಗಿತ್ತು ಎಂಬ ಸತ್ಯ ಬಯಲಾಗಿದೆ. ಪೊಲೀಸ್‌ ವಿಚಾರಣೆ ಆರೋಪಿಗಳು ಸತ್ಯ ಹೇಳಿದ್ದು, ಮೆರವಣಿಗೆ ವೇಳೆ ಮುಸ್ಲಿಂ ಸಮುದಾಯಕ್ಕೆ  ಗೇಲಿ ಮಾಡಿದ್ದಕ್ಕೆ ಈ ಕೃತ್ಯ ಎಸಗಲಾಗಿದೆ ಎಂದು ತಿಳಿಸಿದ್ದಾರೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more