ನೋ ಹ್ಯುಮ್ಯಾನಿಟಿ: ‘ಫ್ರೀ ಕಾಶ್ಮೀರ’ ನಳಿನಿ ರಂಪಾಟ!

ನೋ ಹ್ಯುಮ್ಯಾನಿಟಿ: ‘ಫ್ರೀ ಕಾಶ್ಮೀರ’ ನಳಿನಿ ರಂಪಾಟ!

Suvarna News   | Asianet News
Published : Jan 14, 2020, 08:12 PM IST

ಮೈಸೂರಿನ ವಿವಿಯಲ್ಲಿ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ್ದ ನಳಿನಿ ಬಾಲಕುಮಾರ್, ಇಂದು ಮೈಸೂರಿನ ಕೋರ್ಟ್ ಆವರಣದಲ್ಲಿ ರಂಪಾಟ ಮಾಡಿದ್ದಾರೆ.

ಮೈಸೂರಿನ ವಿವಿಯಲ್ಲಿ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ್ದ ನಳಿನಿ ಬಾಲಕುಮಾರ್, ಇಂದು ಮೈಸೂರಿನ ಕೋರ್ಟ್ ಆವರಣದಲ್ಲಿ ರಂಪಾಟ ಮಾಡಿದ್ದಾರೆ. ನಳಿನಿ ಪರ ವಕಾಲತ್ತು ವಹಿಸಲು ವಕೀಲರ ಸಂಘ ನಿರ್ಧರಿಸಿದ್ದು, ನಿಮಗೆಲ್ಲಾ ಮಾನವೀಯತೆ ಇಲ್ಲ ಎಂದು ನಳಿನಿ ಕೂಗಾಡಿದ್ದಾರೆ. ನಳಿನಿಗೆ ಮಾತನಾಡಲು ಅವಕಾಶ ಕೊಡದ ಅವರ ತಾಯಿ, ಆಕೆಯನ್ನು ಎಳೆದುಕೊಂಡು ಹೋಗಿರುವುದು ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?