ಹೊಸ ವರ್ಷಚಾರಣೆ ಪ್ರಯುಕ್ತ ನಮ್ಮ ಮೆಟ್ರೋ ಅವಧಿ ವಿಸ್ತರಣೆ, ಮುಂಜಾವು 2 ಗಂಟೆಯವರೆಗೆ ಸೇವೆ ಲಭ್ಯ

ಹೊಸ ವರ್ಷಚಾರಣೆ ಪ್ರಯುಕ್ತ ನಮ್ಮ ಮೆಟ್ರೋ ಅವಧಿ ವಿಸ್ತರಣೆ, ಮುಂಜಾವು 2 ಗಂಟೆಯವರೆಗೆ ಸೇವೆ ಲಭ್ಯ

Published : Dec 29, 2022, 04:47 PM IST

2023ರ ಹೊಸ ವರ್ಷಚಾರಣೆ ಪ್ರಯುಕ್ತ ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ಅವಧಿ ವಿಸ್ತರಣೆ ಮಾಡುತ್ತಿದೆ. ಜನವರಿ 1, 2023ರ  ಮುಂಜಾವು 2 ಗಂಟೆಯವರೆಗೆ ಮೆಟ್ರೋ ಸಂಚಾರ ಇರಲಿದೆ. ಪ್ರತಿನಿತ್ಯ ರಾತ್ರಿ 11 ಗಂಟೆಯವರೆಗೆ ಸೇವೆ ನೀಡುತ್ತಿದ್ದ ನಮ್ಮ ಮೆಟ್ರೋ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ  3 ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚಾರ ವಿಸ್ತರಣೆ ಮಾಡುತ್ತಿದೆ.

ಬೆಂಗಳೂರು (ಡಿ.29): 2023ರ ಹೊಸ ವರ್ಷಚಾರಣೆ ಪ್ರಯುಕ್ತ ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ಅವಧಿ ವಿಸ್ತರಣೆ ಮಾಡುತ್ತಿದೆ. ಜನವರಿ 1, 2023ರ  ಮುಂಜಾವು 2 ಗಂಟೆಯವರೆಗೆ ಮೆಟ್ರೋ ಸಂಚಾರ ಇರಲಿದೆ. ಪ್ರತಿನಿತ್ಯ ರಾತ್ರಿ 11 ಗಂಟೆಯವರೆಗೆ ಸೇವೆ ನೀಡುತ್ತಿದ್ದ ನಮ್ಮ ಮೆಟ್ರೋ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ  3 ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚಾರ ವಿಸ್ತರಣೆ ಮಾಡುತ್ತಿದೆ.  11.30 ರ ನಂತ್ರ ಎಂ.ಜಿ.ರೋಡ್, ಟ್ರಿನಿಟಿ ,ಕಬ್ಬನ್ ಪಾರ್ಕ್ ನಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಕಾಗದ ಟಿಕೆಟ್ ವಿಸ್ತರಣೆ ಮಾಡಲಿದೆ. ಹೀಗಾಗಿ ವಿಸ್ತರಿಸಿದ 3 ಗಂಟೆಗಳ ಅವಧಿಯಲ್ಲಿ ಟೋಕನ್ ವಿತರಣೆ ಇಲ್ಲ. ಜೊತೆಗೆ  ಬಿಎಂಆರ್‌ಸಿಎಲ್  50 ರೂಪಾಯಿ ಟಿಕೆಟ್ ನಿಗದಿ ಮಾಡಿದೆ.

2 ಗಂಟೆಯ ವರೆಗೆ ಮೆಟ್ರೋ ಸಂಚಾರ ಅವಕಾಶವಿರುವ ನಿಲ್ದಾಣಗಳಿಂದ ಡಿ.31 ರ ರಾತ್ರಿ 8 ಗಂಟೆಯಿಂದಲೇ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಲಭ್ಯವಿದ್ದು ಈ ನಿಲ್ದಾಣಗಳ ಮೂಲಕ ಸಂಚಾರ ಮಾಡಬಹುದು. ಸ್ಮಾರ್ಟ್ ಕಾರ್ಡ್ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ಪ್ರಯಾಣಿಕರು ಮೊದಲಿನಂತೆಯೇ ರಿಯಾಯಿತಿ ದರದಲ್ಲೇ ಪ್ರಯಾಣಿಸಬಹುದು. ಕಬ್ಬನ್ ಪಾರ್ಕ್, ಎಂ.ಜಿ.ರೋಡ್, ಟ್ರಿನಿಟಿ ಹೊರತುಪಡಿಸಿ ಯಾವುದೇ ನಿಲ್ದಾಣದಿಂದ ಪ್ರಯಾಣಿಸುವ ಪ್ರಯಾಣಿಕರು. ಟೋಕನ್ ಸ್ಮಾರ್ಟ್ ಕಾರ್ಡ್ ಹಾಗೂ ಕ್ಯೂಆರ್ ಕೋಡ್ ಟಿಕೆಟ್  ಮೂಲಕ ಸಾಮಾನ್ಯ ದರದಲ್ಲಿ ಪ್ರಯಾಣಿಸಬಹುದು ಎಂದು ಹೊಸ ವರ್ಷ ಕುರಿತಂತೆ ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more