ಹೊಸ ವರ್ಷಚಾರಣೆ ಪ್ರಯುಕ್ತ ನಮ್ಮ ಮೆಟ್ರೋ ಅವಧಿ ವಿಸ್ತರಣೆ, ಮುಂಜಾವು 2 ಗಂಟೆಯವರೆಗೆ ಸೇವೆ ಲಭ್ಯ

ಹೊಸ ವರ್ಷಚಾರಣೆ ಪ್ರಯುಕ್ತ ನಮ್ಮ ಮೆಟ್ರೋ ಅವಧಿ ವಿಸ್ತರಣೆ, ಮುಂಜಾವು 2 ಗಂಟೆಯವರೆಗೆ ಸೇವೆ ಲಭ್ಯ

Published : Dec 29, 2022, 04:47 PM IST

2023ರ ಹೊಸ ವರ್ಷಚಾರಣೆ ಪ್ರಯುಕ್ತ ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ಅವಧಿ ವಿಸ್ತರಣೆ ಮಾಡುತ್ತಿದೆ. ಜನವರಿ 1, 2023ರ  ಮುಂಜಾವು 2 ಗಂಟೆಯವರೆಗೆ ಮೆಟ್ರೋ ಸಂಚಾರ ಇರಲಿದೆ. ಪ್ರತಿನಿತ್ಯ ರಾತ್ರಿ 11 ಗಂಟೆಯವರೆಗೆ ಸೇವೆ ನೀಡುತ್ತಿದ್ದ ನಮ್ಮ ಮೆಟ್ರೋ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ  3 ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚಾರ ವಿಸ್ತರಣೆ ಮಾಡುತ್ತಿದೆ.

ಬೆಂಗಳೂರು (ಡಿ.29): 2023ರ ಹೊಸ ವರ್ಷಚಾರಣೆ ಪ್ರಯುಕ್ತ ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ಅವಧಿ ವಿಸ್ತರಣೆ ಮಾಡುತ್ತಿದೆ. ಜನವರಿ 1, 2023ರ  ಮುಂಜಾವು 2 ಗಂಟೆಯವರೆಗೆ ಮೆಟ್ರೋ ಸಂಚಾರ ಇರಲಿದೆ. ಪ್ರತಿನಿತ್ಯ ರಾತ್ರಿ 11 ಗಂಟೆಯವರೆಗೆ ಸೇವೆ ನೀಡುತ್ತಿದ್ದ ನಮ್ಮ ಮೆಟ್ರೋ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ  3 ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚಾರ ವಿಸ್ತರಣೆ ಮಾಡುತ್ತಿದೆ.  11.30 ರ ನಂತ್ರ ಎಂ.ಜಿ.ರೋಡ್, ಟ್ರಿನಿಟಿ ,ಕಬ್ಬನ್ ಪಾರ್ಕ್ ನಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಕಾಗದ ಟಿಕೆಟ್ ವಿಸ್ತರಣೆ ಮಾಡಲಿದೆ. ಹೀಗಾಗಿ ವಿಸ್ತರಿಸಿದ 3 ಗಂಟೆಗಳ ಅವಧಿಯಲ್ಲಿ ಟೋಕನ್ ವಿತರಣೆ ಇಲ್ಲ. ಜೊತೆಗೆ  ಬಿಎಂಆರ್‌ಸಿಎಲ್  50 ರೂಪಾಯಿ ಟಿಕೆಟ್ ನಿಗದಿ ಮಾಡಿದೆ.

2 ಗಂಟೆಯ ವರೆಗೆ ಮೆಟ್ರೋ ಸಂಚಾರ ಅವಕಾಶವಿರುವ ನಿಲ್ದಾಣಗಳಿಂದ ಡಿ.31 ರ ರಾತ್ರಿ 8 ಗಂಟೆಯಿಂದಲೇ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಲಭ್ಯವಿದ್ದು ಈ ನಿಲ್ದಾಣಗಳ ಮೂಲಕ ಸಂಚಾರ ಮಾಡಬಹುದು. ಸ್ಮಾರ್ಟ್ ಕಾರ್ಡ್ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ಪ್ರಯಾಣಿಕರು ಮೊದಲಿನಂತೆಯೇ ರಿಯಾಯಿತಿ ದರದಲ್ಲೇ ಪ್ರಯಾಣಿಸಬಹುದು. ಕಬ್ಬನ್ ಪಾರ್ಕ್, ಎಂ.ಜಿ.ರೋಡ್, ಟ್ರಿನಿಟಿ ಹೊರತುಪಡಿಸಿ ಯಾವುದೇ ನಿಲ್ದಾಣದಿಂದ ಪ್ರಯಾಣಿಸುವ ಪ್ರಯಾಣಿಕರು. ಟೋಕನ್ ಸ್ಮಾರ್ಟ್ ಕಾರ್ಡ್ ಹಾಗೂ ಕ್ಯೂಆರ್ ಕೋಡ್ ಟಿಕೆಟ್  ಮೂಲಕ ಸಾಮಾನ್ಯ ದರದಲ್ಲಿ ಪ್ರಯಾಣಿಸಬಹುದು ಎಂದು ಹೊಸ ವರ್ಷ ಕುರಿತಂತೆ ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more