'ನಮ್ಮೂರ ನಾಗರ ಪಂಚಮಿ' ಕಾರ್ಯಕ್ರಮ:  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿ

'ನಮ್ಮೂರ ನಾಗರ ಪಂಚಮಿ' ಕಾರ್ಯಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿ

Published : Aug 22, 2023, 01:03 PM IST

ಮಹಿಳಾ ಮಣಿಗಳಿಂದ ಅದ್ದೂರಿ  ನಾಗರ ಪಂಚಮಿ ಹಬ್ಬ ಆಚರಣೆ 
ತಮ್ಮದೇ ಶೈಲಿಯಲ್ಲಿ ಹಬ್ಬ ಆಚರಿಸಿದ ಉತ್ತರ ಕರ್ನಾಟಕ ಮಂದಿ 
ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಉತ್ತರ ಕರ್ನಾಟಕದ ಹೆಣ್ಮಕ್ಳು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಉತ್ತರ ಕರ್ನಾಟಕ ಶೈಲಿಯಲ್ಲಿ ನಾಗರ ಪಂಚಮಿ(Nagar Panchami) ಹಬ್ಬವನ್ನು ಆಚರಿಸಲಾಯಿತು. ಈ ಹಬ್ಬ ಆಚರಣೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿಯಾಗಿದ್ರು. ತಮ್ಮದೇ ಶೈಲಿಯಲ್ಲಿ ಬೆಂಗಳೂರಿನಲ್ಲಿ(Bengaluru) ಉತ್ತರ ಕರ್ನಾಟಕದ(North Karnataka) ಮಹಿಳೆಯರು ಹಬ್ಬವನ್ನು ಆಚರಿಸಿದರು. ಸಾಂಪ್ರದಾಯಿಕ ಉಡುಗೆ ತೊಟ್ಟು,ನಾಗಪ್ಪ, ಗೋ ಮಾತೆ, ಗಣಪತಿಗೆ ಮಹಿಳೆಯರು ಪೂಜೆ ಸಲ್ಲಿಸಿದ್ರು. ಅಲ್ಲದೇ ಪೂಜೆ ಬಳಿಕ ಮಹಿಳೆಯರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ್ರು. ನಮ್ಮೂರ ನಾಗರ ಪಂಚಮಿ ಎಂಬ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರಲ್ಲಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌(Lakshmi Hebbalkar) ಭಾಗಿಯಾಗಿದ್ರು.

ಇದನ್ನೂ ವೀಕ್ಷಿಸಿ:  ಬಿಎಸ್‌ವೈ ಪುತ್ರನ ಮಣಿಸಲು ಮತ್ತೊಬ್ಬ ಮಾಜಿ ಸಿಎಂ ಮಗನ ಅಖಾಡಕ್ಕಿಳಿಸುತ್ತಾ 'ಕೈ' ?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more