'ನಮ್ಮೂರ ನಾಗರ ಪಂಚಮಿ' ಕಾರ್ಯಕ್ರಮ:  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿ

'ನಮ್ಮೂರ ನಾಗರ ಪಂಚಮಿ' ಕಾರ್ಯಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿ

Published : Aug 22, 2023, 01:03 PM IST

ಮಹಿಳಾ ಮಣಿಗಳಿಂದ ಅದ್ದೂರಿ  ನಾಗರ ಪಂಚಮಿ ಹಬ್ಬ ಆಚರಣೆ 
ತಮ್ಮದೇ ಶೈಲಿಯಲ್ಲಿ ಹಬ್ಬ ಆಚರಿಸಿದ ಉತ್ತರ ಕರ್ನಾಟಕ ಮಂದಿ 
ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಉತ್ತರ ಕರ್ನಾಟಕದ ಹೆಣ್ಮಕ್ಳು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಉತ್ತರ ಕರ್ನಾಟಕ ಶೈಲಿಯಲ್ಲಿ ನಾಗರ ಪಂಚಮಿ(Nagar Panchami) ಹಬ್ಬವನ್ನು ಆಚರಿಸಲಾಯಿತು. ಈ ಹಬ್ಬ ಆಚರಣೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿಯಾಗಿದ್ರು. ತಮ್ಮದೇ ಶೈಲಿಯಲ್ಲಿ ಬೆಂಗಳೂರಿನಲ್ಲಿ(Bengaluru) ಉತ್ತರ ಕರ್ನಾಟಕದ(North Karnataka) ಮಹಿಳೆಯರು ಹಬ್ಬವನ್ನು ಆಚರಿಸಿದರು. ಸಾಂಪ್ರದಾಯಿಕ ಉಡುಗೆ ತೊಟ್ಟು,ನಾಗಪ್ಪ, ಗೋ ಮಾತೆ, ಗಣಪತಿಗೆ ಮಹಿಳೆಯರು ಪೂಜೆ ಸಲ್ಲಿಸಿದ್ರು. ಅಲ್ಲದೇ ಪೂಜೆ ಬಳಿಕ ಮಹಿಳೆಯರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ್ರು. ನಮ್ಮೂರ ನಾಗರ ಪಂಚಮಿ ಎಂಬ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರಲ್ಲಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌(Lakshmi Hebbalkar) ಭಾಗಿಯಾಗಿದ್ರು.

ಇದನ್ನೂ ವೀಕ್ಷಿಸಿ:  ಬಿಎಸ್‌ವೈ ಪುತ್ರನ ಮಣಿಸಲು ಮತ್ತೊಬ್ಬ ಮಾಜಿ ಸಿಎಂ ಮಗನ ಅಖಾಡಕ್ಕಿಳಿಸುತ್ತಾ 'ಕೈ' ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more