'ನಮ್ಮೂರ ನಾಗರ ಪಂಚಮಿ' ಕಾರ್ಯಕ್ರಮ:  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿ

'ನಮ್ಮೂರ ನಾಗರ ಪಂಚಮಿ' ಕಾರ್ಯಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿ

Published : Aug 22, 2023, 01:03 PM IST

ಮಹಿಳಾ ಮಣಿಗಳಿಂದ ಅದ್ದೂರಿ  ನಾಗರ ಪಂಚಮಿ ಹಬ್ಬ ಆಚರಣೆ 
ತಮ್ಮದೇ ಶೈಲಿಯಲ್ಲಿ ಹಬ್ಬ ಆಚರಿಸಿದ ಉತ್ತರ ಕರ್ನಾಟಕ ಮಂದಿ 
ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಉತ್ತರ ಕರ್ನಾಟಕದ ಹೆಣ್ಮಕ್ಳು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಉತ್ತರ ಕರ್ನಾಟಕ ಶೈಲಿಯಲ್ಲಿ ನಾಗರ ಪಂಚಮಿ(Nagar Panchami) ಹಬ್ಬವನ್ನು ಆಚರಿಸಲಾಯಿತು. ಈ ಹಬ್ಬ ಆಚರಣೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿಯಾಗಿದ್ರು. ತಮ್ಮದೇ ಶೈಲಿಯಲ್ಲಿ ಬೆಂಗಳೂರಿನಲ್ಲಿ(Bengaluru) ಉತ್ತರ ಕರ್ನಾಟಕದ(North Karnataka) ಮಹಿಳೆಯರು ಹಬ್ಬವನ್ನು ಆಚರಿಸಿದರು. ಸಾಂಪ್ರದಾಯಿಕ ಉಡುಗೆ ತೊಟ್ಟು,ನಾಗಪ್ಪ, ಗೋ ಮಾತೆ, ಗಣಪತಿಗೆ ಮಹಿಳೆಯರು ಪೂಜೆ ಸಲ್ಲಿಸಿದ್ರು. ಅಲ್ಲದೇ ಪೂಜೆ ಬಳಿಕ ಮಹಿಳೆಯರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ್ರು. ನಮ್ಮೂರ ನಾಗರ ಪಂಚಮಿ ಎಂಬ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರಲ್ಲಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌(Lakshmi Hebbalkar) ಭಾಗಿಯಾಗಿದ್ರು.

ಇದನ್ನೂ ವೀಕ್ಷಿಸಿ:  ಬಿಎಸ್‌ವೈ ಪುತ್ರನ ಮಣಿಸಲು ಮತ್ತೊಬ್ಬ ಮಾಜಿ ಸಿಎಂ ಮಗನ ಅಖಾಡಕ್ಕಿಳಿಸುತ್ತಾ 'ಕೈ' ?

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more