'ನಮ್ಮೂರ ನಾಗರ ಪಂಚಮಿ' ಕಾರ್ಯಕ್ರಮ:  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿ

'ನಮ್ಮೂರ ನಾಗರ ಪಂಚಮಿ' ಕಾರ್ಯಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿ

Published : Aug 22, 2023, 01:03 PM IST

ಮಹಿಳಾ ಮಣಿಗಳಿಂದ ಅದ್ದೂರಿ  ನಾಗರ ಪಂಚಮಿ ಹಬ್ಬ ಆಚರಣೆ 
ತಮ್ಮದೇ ಶೈಲಿಯಲ್ಲಿ ಹಬ್ಬ ಆಚರಿಸಿದ ಉತ್ತರ ಕರ್ನಾಟಕ ಮಂದಿ 
ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಉತ್ತರ ಕರ್ನಾಟಕದ ಹೆಣ್ಮಕ್ಳು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಉತ್ತರ ಕರ್ನಾಟಕ ಶೈಲಿಯಲ್ಲಿ ನಾಗರ ಪಂಚಮಿ(Nagar Panchami) ಹಬ್ಬವನ್ನು ಆಚರಿಸಲಾಯಿತು. ಈ ಹಬ್ಬ ಆಚರಣೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿಯಾಗಿದ್ರು. ತಮ್ಮದೇ ಶೈಲಿಯಲ್ಲಿ ಬೆಂಗಳೂರಿನಲ್ಲಿ(Bengaluru) ಉತ್ತರ ಕರ್ನಾಟಕದ(North Karnataka) ಮಹಿಳೆಯರು ಹಬ್ಬವನ್ನು ಆಚರಿಸಿದರು. ಸಾಂಪ್ರದಾಯಿಕ ಉಡುಗೆ ತೊಟ್ಟು,ನಾಗಪ್ಪ, ಗೋ ಮಾತೆ, ಗಣಪತಿಗೆ ಮಹಿಳೆಯರು ಪೂಜೆ ಸಲ್ಲಿಸಿದ್ರು. ಅಲ್ಲದೇ ಪೂಜೆ ಬಳಿಕ ಮಹಿಳೆಯರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ್ರು. ನಮ್ಮೂರ ನಾಗರ ಪಂಚಮಿ ಎಂಬ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರಲ್ಲಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌(Lakshmi Hebbalkar) ಭಾಗಿಯಾಗಿದ್ರು.

ಇದನ್ನೂ ವೀಕ್ಷಿಸಿ:  ಬಿಎಸ್‌ವೈ ಪುತ್ರನ ಮಣಿಸಲು ಮತ್ತೊಬ್ಬ ಮಾಜಿ ಸಿಎಂ ಮಗನ ಅಖಾಡಕ್ಕಿಳಿಸುತ್ತಾ 'ಕೈ' ?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more