ಕರುನಾಡಿನ ಜನತೆಗೆ ಮತ್ತೊಂದು ಶಾಕ್‌: ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ ?

ಕರುನಾಡಿನ ಜನತೆಗೆ ಮತ್ತೊಂದು ಶಾಕ್‌: ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ ?

Published : Jun 29, 2023, 09:18 AM IST

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂಪಾಯಿಗೆ ಏರಿಸುವಂತೆ 14 ಹಾಲಿನ ಒಕ್ಕೂಟಗಳು ಸಿಎಂಗೆ ಮನವಿ ಮಾಡಿವೆ.
 

ಈಗಾಗಲೇ ವಿದ್ಯುತ್‌, ತರಕಾರಿ, ಬೇಳೆ ಕಾಳುಗಳ ಬೆಲೆ ಏರಿಕೆಯಾಗಿದೆ. ಇದರ ಬೆನ್ನಲೇ ನಂದಿನಿ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿವೆ. ಜುಲೈ 6ರಂದು ಕೆಎಂಎಫ್‌ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಪ್ರತಿ ಲೀಟರ್‌ಗೆ 5 ರೂ. ಹೆಚ್ಚಿಸುವಂತೆ ಮನವಿ ಮಾಡಲಾಗಿದೆ. ಈ ಸಭೆಯಾದ ಬಳಿಕ ಸಿಎಂಗೆ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮನವಿ ಮಾಡುತ್ತೇವೆ.ನಂದಿನಿ ಹಾಲಿನ ದರ 5 ರೂಪಾಯಿ ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿ, ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕೆಎಂಫ್ ನೂತನ ಅಧ್ಯಕ್ಷರಾದ ಭೀಮಾ ನಾಯ್ಕ್‌ ತಿಳಿಸಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!