ಕರುನಾಡಿನ ಜನತೆಗೆ ಮತ್ತೊಂದು ಶಾಕ್‌: ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ ?

ಕರುನಾಡಿನ ಜನತೆಗೆ ಮತ್ತೊಂದು ಶಾಕ್‌: ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ ?

Published : Jun 29, 2023, 09:18 AM IST

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂಪಾಯಿಗೆ ಏರಿಸುವಂತೆ 14 ಹಾಲಿನ ಒಕ್ಕೂಟಗಳು ಸಿಎಂಗೆ ಮನವಿ ಮಾಡಿವೆ.
 

ಈಗಾಗಲೇ ವಿದ್ಯುತ್‌, ತರಕಾರಿ, ಬೇಳೆ ಕಾಳುಗಳ ಬೆಲೆ ಏರಿಕೆಯಾಗಿದೆ. ಇದರ ಬೆನ್ನಲೇ ನಂದಿನಿ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿವೆ. ಜುಲೈ 6ರಂದು ಕೆಎಂಎಫ್‌ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಪ್ರತಿ ಲೀಟರ್‌ಗೆ 5 ರೂ. ಹೆಚ್ಚಿಸುವಂತೆ ಮನವಿ ಮಾಡಲಾಗಿದೆ. ಈ ಸಭೆಯಾದ ಬಳಿಕ ಸಿಎಂಗೆ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮನವಿ ಮಾಡುತ್ತೇವೆ.ನಂದಿನಿ ಹಾಲಿನ ದರ 5 ರೂಪಾಯಿ ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿ, ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕೆಎಂಫ್ ನೂತನ ಅಧ್ಯಕ್ಷರಾದ ಭೀಮಾ ನಾಯ್ಕ್‌ ತಿಳಿಸಿದ್ದಾರೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!