ಕೊರೋನಾದಿಂದ ಗುಣಮುಖರಾದ ವ್ಯಕ್ತಿಯ ಅನುಭವಗಳಿವು!

ಕೊರೋನಾದಿಂದ ಗುಣಮುಖರಾದ ವ್ಯಕ್ತಿಯ ಅನುಭವಗಳಿವು!

Suvarna News   | Asianet News
Published : Apr 19, 2020, 04:49 PM IST

ಮೈಸೂರಿನಲ್ಲಿ ದಿನೇ ದಿನೇ ಕೊರೋನಾ ಪಾಸಿಟೀವ್ ಸಂಖ್ಯೆ ಹೆಚ್ಚಳವಾಗುತ್ತಿದೆ. ಕೊರೋನಾದಿಂದ ಗುಣಮುಖರಾಗಿರುವ ಮೈಸೂರಿನ ಮೂಲದ ವ್ಯಕ್ತಿಯೊಬ್ಬರು ಮಾಧ್ಯಮದ ಮುಂದೆ ತಮ್ಮ  ಅನುಭವವನ್ನು ಹಂಚಿಕೊಂಡಿದ್ದಾರೆ. 

ಬೆಂಗಳೂರು (ಏ. 19): ಮೈಸೂರಿನಲ್ಲಿ ದಿನೇ ದಿನೇ ಕೊರೋನಾ ಪಾಸಿಟೀವ್ ಸಂಖ್ಯೆ ಹೆಚ್ಚಳವಾಗುತ್ತಿದೆ. ಕೊರೋನಾದಿಂದ ಗುಣಮುಖರಾಗಿರುವ ಮೈಸೂರಿನ ಮೂಲದ ವ್ಯಕ್ತಿಯೊಬ್ಬರು ಮಾಧ್ಯಮದ ಮುಂದೆ ತಮ್ಮ  ಅನುಭವವನ್ನು ಹಂಚಿಕೊಂಡಿದ್ದಾರೆ. 

ನಾನು ಚೀನಾಕ್ಕೆ ಹೋಗಿಯೇ ಇಲ್ಲ. ನನ್ನ ಬಳಿ ವಾಹನ ಚಾಲನಾ ಪರವಾನಗಿ ಹಾಗೂ ಆಧಾರ್‌ ಗುರುತಿನ ಚೀಟಿ ಹೊರತುಪಡಿಸಿ, ವಿದೇಶಕ್ಕೆ ಪ್ರಯಾಣಿಸಲು ಅಗತ್ಯವಿರುವ ಪಾಸ್‌ಪೋರ್ಟ್‌ ಸಹ ಇಲ್ಲ. ನನಗೆ ಹೇಗೆ ಬಂತು ಎಂದೇ ಅರಿವಿಗೆ ಬರುತ್ತಿಲ್ಲ' ಎಂದಿದ್ದಾರೆ. 

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್