Mudigere: ಇಲ್ಲಿ ನಿತ್ಯವೂ ಟ್ರಾಫಿಕ್ ಜಾಮ್, ರಸ್ತೆ ಅಗಲೀಕರಣ ಯಾವಾಗ?

Mudigere: ಇಲ್ಲಿ ನಿತ್ಯವೂ ಟ್ರಾಫಿಕ್ ಜಾಮ್, ರಸ್ತೆ ಅಗಲೀಕರಣ ಯಾವಾಗ?

Suvarna News   | Asianet News
Published : Dec 29, 2021, 04:49 PM ISTUpdated : Dec 29, 2021, 05:03 PM IST

- ಮಂಗಳೂರು ರಸ್ತೆಯಲ್ಲಿ  ಸಾಗುವ ಪ್ರಯಾಣಿಕರ ಪರದಾಟ

- ಮೂಡಿಗೆರೆಯಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ನಿತ್ಯ ನರಳಾಟ

- ನಿತ್ಯವೂ ಟ್ರಾಫಿಕ್ ಜಾಮ್, 3 ಕಿಮೀ ಸಾಗೋಕೆ ಹರಸಾಹಸ

ಚಿಕ್ಕಮಗಳೂರು (ಡಿ. 29):  ನಿತ್ಯವೂ ಟ್ರಾಫಿಕ್ ಜಾಮ್ (Traffic Jam) 3 ಕಿಮೀ ಸಾಗೋಕೆ ಬೇಕು ಸಾಕಷ್ಟು ಟೈಂ, ಸಾಲು ಸಾಲಾಗಿ ಸಾಗೋದ್ರಲ್ಲಿ ವಾಹನ ಸವಾರರಿಗಂತೂ ಸುಸ್ತೋ ಸುಸ್ತು, ರಸ್ತೆ ಅಗಲೀಕರಣ (Road Widen) ಮಾಡಿ ಅನ್ನೋ ಬೇಡಿಕೆ ಇಟ್ಟು ದಶಕ ಕಳೆದ್ರು ಅಗಲೀಕರಣವಾಗಿಲ್ಲ. ಜನರ ಪರದಾಟ ನಿಂತಿಲ್ಲ. ಹಿಡಿಶಾಪ ಹಾಕ್ತಾ ಇದ್ದಾರೆ ಸ್ಥಳೀಯರು. ಇಂತಹದ್ದೊಂದು ಸನ್ನಿವೇಶಕ್ಕೆ ಸಾಕ್ಷಿಯಾಗಿದೆ ಮೂಡಿಗೆರೆ (Mudigere)

ಮೂಡಿಗೆರೆ ಪಟ್ಟಣದಲ್ಲಿ ಟ್ರಾಫಿಕ್ ಜಾಮ್‌ಗೆ (Traffic Jam) ಸಿಲುಕಿಲ್ಲ ಎನ್ನುವವರು ಒಬ್ಬರೂ ಇಲ್ಲ. ಪ್ರತಿಯೊಬ್ಬರೂ ಈ ಅನುಭವಕ್ಕೆ ಸಿಲುಕಿದ್ದಾರೆ. ರಸ್ತೆ ಅಗಲೀಕರಣ (Road Widen) ಮಾಡಿ ಎನ್ನುವ ಬೇಡಿಕೆಯನ್ನು ಮುಂದಿಡುತ್ತಲೇ ಇದ್ದಾರೆ. ಆದರೂ ಅಗಲೀಕರಣಕ್ಕಂತೂ ಅನುಮತಿ ಸಿಕ್ತಿಲ್ಲ. ಚಿಕ್ಕಮಗಳೂರು (Chikkamagaluru) ಮಂಗಳೂರು  (Mangaluru)ಹೆದ್ದಾರಿಯಲ್ಲಿರೋ ಈ ರಸ್ತೆ ಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬಿಎಸ್ ಯಡಿಯೂರಪ್ಪ (BS Yediyurappa) ಅವ್ರ ಅವಧಿಯಲ್ಲಿ ಅಗಲೀಕರಣಕ್ಕೆ ಹಣ ಬಿಡುಗಡೆ ಮಾಡಿದ್ರು, ಅದ್ರೆ ಆ ಹಣವನ್ನು ಬೇರೆಡೆ ಬಳಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.

 ಒಟ್ಟಾರೆ ಮೂಡಿಗೆರೆ ಜನರಿಗಂತೂ ನಿತ್ಯ ಟ್ರಾಫಿಕ್ ಜಾಮ್ ಅತೀ ದೊಡ್ಡ ತಲೆನೋವೇ. ಎಲ್ಲಿಗಾದ್ರೂ ಹೊರಟ್ರೆ ಊರು ಬಿಟ್ರೆ ಸಾಕಪ್ಪ ಸಾಕು ಅನಿಸಿದೆ. ಕೂಡಲೇ ರಸ್ತೆ ಅಗಲೀಕರಣ ಮಾಡಿ ಅಂತಾ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ಧಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more