Mudigere: ಇಲ್ಲಿ ನಿತ್ಯವೂ ಟ್ರಾಫಿಕ್ ಜಾಮ್, ರಸ್ತೆ ಅಗಲೀಕರಣ ಯಾವಾಗ?

Mudigere: ಇಲ್ಲಿ ನಿತ್ಯವೂ ಟ್ರಾಫಿಕ್ ಜಾಮ್, ರಸ್ತೆ ಅಗಲೀಕರಣ ಯಾವಾಗ?

Suvarna News   | Asianet News
Published : Dec 29, 2021, 04:49 PM ISTUpdated : Dec 29, 2021, 05:03 PM IST

- ಮಂಗಳೂರು ರಸ್ತೆಯಲ್ಲಿ  ಸಾಗುವ ಪ್ರಯಾಣಿಕರ ಪರದಾಟ

- ಮೂಡಿಗೆರೆಯಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ನಿತ್ಯ ನರಳಾಟ

- ನಿತ್ಯವೂ ಟ್ರಾಫಿಕ್ ಜಾಮ್, 3 ಕಿಮೀ ಸಾಗೋಕೆ ಹರಸಾಹಸ

ಚಿಕ್ಕಮಗಳೂರು (ಡಿ. 29):  ನಿತ್ಯವೂ ಟ್ರಾಫಿಕ್ ಜಾಮ್ (Traffic Jam) 3 ಕಿಮೀ ಸಾಗೋಕೆ ಬೇಕು ಸಾಕಷ್ಟು ಟೈಂ, ಸಾಲು ಸಾಲಾಗಿ ಸಾಗೋದ್ರಲ್ಲಿ ವಾಹನ ಸವಾರರಿಗಂತೂ ಸುಸ್ತೋ ಸುಸ್ತು, ರಸ್ತೆ ಅಗಲೀಕರಣ (Road Widen) ಮಾಡಿ ಅನ್ನೋ ಬೇಡಿಕೆ ಇಟ್ಟು ದಶಕ ಕಳೆದ್ರು ಅಗಲೀಕರಣವಾಗಿಲ್ಲ. ಜನರ ಪರದಾಟ ನಿಂತಿಲ್ಲ. ಹಿಡಿಶಾಪ ಹಾಕ್ತಾ ಇದ್ದಾರೆ ಸ್ಥಳೀಯರು. ಇಂತಹದ್ದೊಂದು ಸನ್ನಿವೇಶಕ್ಕೆ ಸಾಕ್ಷಿಯಾಗಿದೆ ಮೂಡಿಗೆರೆ (Mudigere)

ಮೂಡಿಗೆರೆ ಪಟ್ಟಣದಲ್ಲಿ ಟ್ರಾಫಿಕ್ ಜಾಮ್‌ಗೆ (Traffic Jam) ಸಿಲುಕಿಲ್ಲ ಎನ್ನುವವರು ಒಬ್ಬರೂ ಇಲ್ಲ. ಪ್ರತಿಯೊಬ್ಬರೂ ಈ ಅನುಭವಕ್ಕೆ ಸಿಲುಕಿದ್ದಾರೆ. ರಸ್ತೆ ಅಗಲೀಕರಣ (Road Widen) ಮಾಡಿ ಎನ್ನುವ ಬೇಡಿಕೆಯನ್ನು ಮುಂದಿಡುತ್ತಲೇ ಇದ್ದಾರೆ. ಆದರೂ ಅಗಲೀಕರಣಕ್ಕಂತೂ ಅನುಮತಿ ಸಿಕ್ತಿಲ್ಲ. ಚಿಕ್ಕಮಗಳೂರು (Chikkamagaluru) ಮಂಗಳೂರು  (Mangaluru)ಹೆದ್ದಾರಿಯಲ್ಲಿರೋ ಈ ರಸ್ತೆ ಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬಿಎಸ್ ಯಡಿಯೂರಪ್ಪ (BS Yediyurappa) ಅವ್ರ ಅವಧಿಯಲ್ಲಿ ಅಗಲೀಕರಣಕ್ಕೆ ಹಣ ಬಿಡುಗಡೆ ಮಾಡಿದ್ರು, ಅದ್ರೆ ಆ ಹಣವನ್ನು ಬೇರೆಡೆ ಬಳಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.

 ಒಟ್ಟಾರೆ ಮೂಡಿಗೆರೆ ಜನರಿಗಂತೂ ನಿತ್ಯ ಟ್ರಾಫಿಕ್ ಜಾಮ್ ಅತೀ ದೊಡ್ಡ ತಲೆನೋವೇ. ಎಲ್ಲಿಗಾದ್ರೂ ಹೊರಟ್ರೆ ಊರು ಬಿಟ್ರೆ ಸಾಕಪ್ಪ ಸಾಕು ಅನಿಸಿದೆ. ಕೂಡಲೇ ರಸ್ತೆ ಅಗಲೀಕರಣ ಮಾಡಿ ಅಂತಾ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ಧಾರೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more