Mudigere: ಇಲ್ಲಿ ನಿತ್ಯವೂ ಟ್ರಾಫಿಕ್ ಜಾಮ್, ರಸ್ತೆ ಅಗಲೀಕರಣ ಯಾವಾಗ?

Mudigere: ಇಲ್ಲಿ ನಿತ್ಯವೂ ಟ್ರಾಫಿಕ್ ಜಾಮ್, ರಸ್ತೆ ಅಗಲೀಕರಣ ಯಾವಾಗ?

Published : Dec 29, 2021, 04:49 PM ISTUpdated : Dec 29, 2021, 05:03 PM IST

- ಮಂಗಳೂರು ರಸ್ತೆಯಲ್ಲಿ  ಸಾಗುವ ಪ್ರಯಾಣಿಕರ ಪರದಾಟ

- ಮೂಡಿಗೆರೆಯಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ನಿತ್ಯ ನರಳಾಟ

- ನಿತ್ಯವೂ ಟ್ರಾಫಿಕ್ ಜಾಮ್, 3 ಕಿಮೀ ಸಾಗೋಕೆ ಹರಸಾಹಸ

ಚಿಕ್ಕಮಗಳೂರು (ಡಿ. 29):  ನಿತ್ಯವೂ ಟ್ರಾಫಿಕ್ ಜಾಮ್ (Traffic Jam) 3 ಕಿಮೀ ಸಾಗೋಕೆ ಬೇಕು ಸಾಕಷ್ಟು ಟೈಂ, ಸಾಲು ಸಾಲಾಗಿ ಸಾಗೋದ್ರಲ್ಲಿ ವಾಹನ ಸವಾರರಿಗಂತೂ ಸುಸ್ತೋ ಸುಸ್ತು, ರಸ್ತೆ ಅಗಲೀಕರಣ (Road Widen) ಮಾಡಿ ಅನ್ನೋ ಬೇಡಿಕೆ ಇಟ್ಟು ದಶಕ ಕಳೆದ್ರು ಅಗಲೀಕರಣವಾಗಿಲ್ಲ. ಜನರ ಪರದಾಟ ನಿಂತಿಲ್ಲ. ಹಿಡಿಶಾಪ ಹಾಕ್ತಾ ಇದ್ದಾರೆ ಸ್ಥಳೀಯರು. ಇಂತಹದ್ದೊಂದು ಸನ್ನಿವೇಶಕ್ಕೆ ಸಾಕ್ಷಿಯಾಗಿದೆ ಮೂಡಿಗೆರೆ (Mudigere)

ಮೂಡಿಗೆರೆ ಪಟ್ಟಣದಲ್ಲಿ ಟ್ರಾಫಿಕ್ ಜಾಮ್‌ಗೆ (Traffic Jam) ಸಿಲುಕಿಲ್ಲ ಎನ್ನುವವರು ಒಬ್ಬರೂ ಇಲ್ಲ. ಪ್ರತಿಯೊಬ್ಬರೂ ಈ ಅನುಭವಕ್ಕೆ ಸಿಲುಕಿದ್ದಾರೆ. ರಸ್ತೆ ಅಗಲೀಕರಣ (Road Widen) ಮಾಡಿ ಎನ್ನುವ ಬೇಡಿಕೆಯನ್ನು ಮುಂದಿಡುತ್ತಲೇ ಇದ್ದಾರೆ. ಆದರೂ ಅಗಲೀಕರಣಕ್ಕಂತೂ ಅನುಮತಿ ಸಿಕ್ತಿಲ್ಲ. ಚಿಕ್ಕಮಗಳೂರು (Chikkamagaluru) ಮಂಗಳೂರು  (Mangaluru)ಹೆದ್ದಾರಿಯಲ್ಲಿರೋ ಈ ರಸ್ತೆ ಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಬಿಎಸ್ ಯಡಿಯೂರಪ್ಪ (BS Yediyurappa) ಅವ್ರ ಅವಧಿಯಲ್ಲಿ ಅಗಲೀಕರಣಕ್ಕೆ ಹಣ ಬಿಡುಗಡೆ ಮಾಡಿದ್ರು, ಅದ್ರೆ ಆ ಹಣವನ್ನು ಬೇರೆಡೆ ಬಳಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.

 ಒಟ್ಟಾರೆ ಮೂಡಿಗೆರೆ ಜನರಿಗಂತೂ ನಿತ್ಯ ಟ್ರಾಫಿಕ್ ಜಾಮ್ ಅತೀ ದೊಡ್ಡ ತಲೆನೋವೇ. ಎಲ್ಲಿಗಾದ್ರೂ ಹೊರಟ್ರೆ ಊರು ಬಿಟ್ರೆ ಸಾಕಪ್ಪ ಸಾಕು ಅನಿಸಿದೆ. ಕೂಡಲೇ ರಸ್ತೆ ಅಗಲೀಕರಣ ಮಾಡಿ ಅಂತಾ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ಧಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more