Naseer Hussain : ನಾಸೀರ್‌ ಹುಸೇನ್‌ ಪಾಸ್‌ ಸೀಕ್ರೆಟ್‌..! 25 ಜನರ ಪಟ್ಟಿ ಪತ್ರದೊಂದಿಗೆ ರವಾನೆ !

Naseer Hussain : ನಾಸೀರ್‌ ಹುಸೇನ್‌ ಪಾಸ್‌ ಸೀಕ್ರೆಟ್‌..! 25 ಜನರ ಪಟ್ಟಿ ಪತ್ರದೊಂದಿಗೆ ರವಾನೆ !

Published : Feb 29, 2024, 11:09 AM ISTUpdated : Feb 29, 2024, 11:10 AM IST

ಕಾಂಗ್ರೆಸ್ನಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿದ್ದ ನಾಸೀರ್ ಹುಸೇನ್
ಹಿತೈಷಿಗಳು,ಬೆಂಬಲಿಗರಿಗೆ ಪಾಸ್ ಕೊಡುವಂತೆ ಪತ್ರ ಬರೆದು ಮನವಿ 
25 ಜನರ ಪಟ್ಟಿಯನ್ನು ಪತ್ರದೊಂದಿಗೆ ರವಾನಿಸಿದ್ದ ನಾಸಿರ್ ಹುಸೇನ್

ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದ ಎಕ್ಸ್ಕ್ಲೂಸಿವ್ ಸುದ್ದಿಯೊಂದು ಹೊರಬಂದಿದ್ದು, ಚುನಾವಣೆಯಲ್ಲಿ ಗೆದ್ದ ನಾಸೀರ್ ಹುಸೇನ್‌ಗೆ ಸಂಬಂಧಿಸಿದ ರಿಪೋರ್ಟ್ ಇದಾಗಿದೆ. ಚುನಾವಣೆಯಂದು ಬೆಂಬಲಿಗರಿಗೆ ನಾಸೀರ್ ಹುಸೇನ್(Naseer Hussain) ಪಾಸ್ ಕೇಳಿದ್ದರು ಎಂದು ತಿಳಿದುಬಂದಿದೆ. ಇವರು ಕಾಂಗ್ರೆಸ್‌ನಿಂದ(Congress) ರಾಜ್ಯಸಭೆ ಚುನಾವಣೆಗೆ(Rajya Sabha) ಸ್ಪರ್ಧಿಸಿದ್ದರು. ಹಿತೈಷಿಗಳು, ಬೆಂಬಲಿಗರಿಗೆ ಪಾಸ್ ಕೊಡುವಂತೆ ಪತ್ರ ಬರೆದು ಮನವಿ ಮಾಡಿದ್ದರು. ಆಡಳಿತ ಸುಧಾರಣಾ ಇಲಾಖೆಯ ಜಂಟಿ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಫೆಬ್ರವರಿ 26ರಂದು ಪತ್ರ ಬರೆಯಲಾಗಿತ್ತು. 25 ಜನ ಬೆಂಬಲಿಗರಿಗೆ ಪಾಸ್ (Pass) ನೀಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿತ್ತು. 25 ಜನರ ಪಟ್ಟಿಯನ್ನು ಪತ್ರದೊಂದಿಗೆ ನಾಸಿರ್ ಹುಸೇನ್‌ ರವಾನಿಸಿದ್ದರು. ಎಲ್ಲಾ 25 ಜನರ ಆಧಾರ್ ನಂಬರ್‌ಗಳು ಪತ್ರದಲ್ಲಿ ನಮೂದಾಗಿದ್ದು, 25 ಜನರ ವಿವರ ಒಳಗೊಂಡ ಪತ್ರ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. 

ಇದನ್ನೂ ವೀಕ್ಷಿಸಿ:  ಸಪ್ತಸಾಗರದಾಚೆಯೂ ಉತ್ತರ ಕರ್ನಾಟಕದ ಕಂಪು: ಟೆಕ್ಸಸ್‌ನ ಡಾಲಸ್‌ನಲ್ಲಿ ಕರ್ನಾಟಕದ ಪರಂಪರೆ ಜಾತ್ರಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more