ಮುಸ್ಲಿಂ ಸಮುದಾಯದ ಅನಾಥಾಶ್ರಮ ಮೇಲೆ ಮಕ್ಕಳ ಆಯೋಗ ದಾಳಿ: ಕರ್ನಾಟಕದಲ್ಲಿ ತಾಲಿಬಾನ್ ಮಾದರಿ ಶಿಕ್ಷಣ..?

ಮುಸ್ಲಿಂ ಸಮುದಾಯದ ಅನಾಥಾಶ್ರಮ ಮೇಲೆ ಮಕ್ಕಳ ಆಯೋಗ ದಾಳಿ: ಕರ್ನಾಟಕದಲ್ಲಿ ತಾಲಿಬಾನ್ ಮಾದರಿ ಶಿಕ್ಷಣ..?

Published : Nov 21, 2023, 12:31 PM IST

ತಾಲಿಬಾನ್ ಮಾದರಿಯಲ್ಲಿ ‌ಮಕ್ಕಳಿಗೆ ಶಿಕ್ಷಣ ನೀಡಲಾಗ್ತಿದೆಯಾ..?
ನಾಲ್ಕು ಜನ ಇರಬೇಕಿದ್ದ ಕೊಠಡಿಯಲ್ಲಿ 8 ಮಕ್ಕಳು ವಾಸ್ತವ್ಯ..!
ರಾಷ್ಟ್ರೀಯ ಮಕ್ಕಳ ಆಯೋಗದ ಅಧ್ಯಕ್ಷರಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ತಾಲಿಬಾನ್ ಮಾದರಿಯಲ್ಲಿ ಮುಸ್ಲಿಂ ‌ಮಕ್ಕಳಿಗೆ ಶಿಕ್ಷಣ ಕೊಡ್ತಿದ್ದಾರಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ಮೂಲ ಸೌಕರ್ಯ ಇಲ್ಲದ ಕೊಠಡಿಯಲ್ಲಿ ಮಕ್ಕಳು ವಾಸ್ತವ್ಯ ಮಾಡುತ್ತಿದ್ದು, ಸುಮಾರು 200 ಮಕ್ಕಳಿಗೆ ಅನಾಥಾಶ್ರಮವೊಂದು(Orphanage) ಆಶ್ರಯ ನೀಡಿದೆ. ಇಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಅತೀ ದೊಡ್ಡ ಸುದ್ದಿಯನ್ನು ಬ್ರೇಕ್‌ ಮಾಡಿದೆ. ಸೈಯದ್ ನಗರದ‌ಲ್ಲಿರುವ ದಾರೂಲ್ ಉಲೂಮ್ ಸಾಧಿಯಾ ಅನಾಥಾಶ್ರಮದಲ್ಲಿ ಸುಮಾರು ಇನ್ನೂರು ಮಕ್ಕಳು(Children) ಇದ್ದಾರೆ. ಇಲ್ಲಿ ಹೊರಗಡೆ ಮಕ್ಕಳನ್ನು ಕಳುಹಿಸುವುದಿಲ್ಲ. ನಾಲ್ಕು ಜನ ಇರಬೇಕಿದ್ದ ಕೊಠಡಿಯಲ್ಲಿ 8 ಮಕ್ಕಳು ಇದ್ದು, ಕೊಠಡಿಯಲ್ಲಿ ಗಾಳಿ ಬೆಳಕಿನ ವ್ಯವಸ್ಥೆ ಇಲ್ಲವೇ ಇಲ್ಲ. ಬೆಳಿಗ್ಗೆಯಿಂದ ರಾತ್ರಿಯವೆರಗೆ  ಇಲ್ಲಿ ಬರೀ ಟ್ರೈನಿಂಗ್ ಕೊಡಲಾಗುತ್ತೆ. ಈ ಬಗ್ಗೆ ರಾಷ್ಟ್ರೀಯ ಮಕ್ಕಳ ಆಯೋಗದ(National Children Commission) ಅಧ್ಯಕ್ಷರಿಂದ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಕ್ಕಳ ಆಯೋಗ ನೋಟಿಸ್ ನೀಡಿದೆ. ಈ ಬಗ್ಗೆ ವರದಿ ನೀಡುವಂತೆ ಆಯೋಗ ಸೂಚನೆ ನೀಡಿದೆ. ರಾಷ್ಟ್ರೀಯ ಆಯೋಗ ಟ್ವಿಟ್ ಮಾಡಿರುವ ರೀತಿ ಇಲ್ಲಿ ನಡೆಸಿಕೊಳ್ಳುತ್ತಿಲ್ಲ. ತಾಲಿಬಾನ್ ‌ಮಾದರಿಯಲ್ಲಿ ಶಿಕ್ಷಣ ನೀಡುತ್ತಿಲ್ಲ. ಯಾರೇ ಬೇಕಾದ್ರು ಬಂದು ಪರಿಶೀಲನೆ ನಡೆಸಬಹುದು ಎಂದು ದಾರೂಲ್ ಉಲೂಮ್ ಸಾಧಿಯಾ ಟ್ರಸ್ಟ್ ಸದಸ್ಯ ಮೌಯ್ಸಿನ್ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  'ಕೈವ'ಸಿನಿಮಾದ ಸಾಂಗ್ ರಿಲೀಸ್..! ಮುಸ್ಲಿಂ ಹುಡುಗಿ ರೋಲ್‌ನಲ್ಲಿ ಮೇಘಾ !

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ