Jan 13, 2020, 12:00 AM IST
ಬೆಂಗಳೂರು(ಜ. 12) ರಾಷ್ಟ್ರೀಯ ಯುವ ದಿನದ ಅಂಗವಾಗಿ ಜಯನಗರದ ನಾಲ್ಕನೇ ಬಡಾವಣೆಯ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ ಆರ್ಯ ವೈಶ್ಯ ಸಮುದಾಯ ಹಮ್ಮಿಕೊಂಡಿದ್ದ ವಾಕಥಾನ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಸಖತ್ ಸ್ಟೆಪ್ ಹಾಕಿದ್ದಾರೆ.
ಸಂಸದ ತೇಜಸ್ವಿ ಮೇಲೆ ಹೀಗಾ ವಾಗ್ದಾಳಿ ಮಾಡೋದು!
ಸದ್ಯ ಸೋಶಿಯಲ್ ಮೀಡಿಯಾದಲ್ಲಿ ತೇಜಸ್ವಿಯವರ ಡ್ಯಾನ್ಸ್ ವೈರಲ್ ಆಗುತ್ತಿದೆ. ಹಾಗಾದರೆ ಬೆಂಗಳೂರು ದಕ್ಷಿಣ ಸಂಸದರ ಕುಣಿತ ಹೇಗಿತ್ತು ನೀವು ನೋಡಿಕೊಂಡು ಬನ್ನಿ.