ಯುವದಿನದಲ್ಲಿ ತೇಜಸ್ವಿ ಸೂರ್ಯ ಬಿಂದಾಸ್ ಸ್ಟೆಪ್.. ವಿಡಿಯೋ ನೋಡಿ!

ಯುವದಿನದಲ್ಲಿ ತೇಜಸ್ವಿ ಸೂರ್ಯ ಬಿಂದಾಸ್ ಸ್ಟೆಪ್.. ವಿಡಿಯೋ ನೋಡಿ!

Published : Jan 13, 2020, 12:00 AM ISTUpdated : Jan 13, 2020, 12:07 AM IST

ಬೆಂಗಳೂರು(ಜ. 12)  ರಾಷ್ಟ್ರೀಯ ಯುವ ದಿನದ ಅಂಗವಾಗಿ ಜಯನಗರದ ನಾಲ್ಕನೇ ಬಡಾವಣೆಯ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ ಆರ್ಯ ವೈಶ್ಯ ಸಮುದಾಯ ಹಮ್ಮಿಕೊಂಡಿದ್ದ ವಾಕಥಾನ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಸಖತ್ ಸ್ಟೆಪ್ ಹಾಕಿದ್ದಾರೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ತೇಜಸ್ವಿಯವರ ಡ್ಯಾನ್ಸ್ ವೈರಲ್ ಆಗುತ್ತಿದೆ. ಹಾಗಾದರೆ ಬೆಂಗಳೂರು ದಕ್ಷಿಣ ಸಂಸದರ ಕುಣಿತ ಹೇಗಿತ್ತು ನೀವು ನೋಡಿಕೊಂಡು ಬನ್ನಿ.

ಬೆಂಗಳೂರು(ಜ. 12)  ರಾಷ್ಟ್ರೀಯ ಯುವ ದಿನದ ಅಂಗವಾಗಿ ಜಯನಗರದ ನಾಲ್ಕನೇ ಬಡಾವಣೆಯ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ ಆರ್ಯ ವೈಶ್ಯ ಸಮುದಾಯ ಹಮ್ಮಿಕೊಂಡಿದ್ದ ವಾಕಥಾನ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಸಖತ್ ಸ್ಟೆಪ್ ಹಾಕಿದ್ದಾರೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ತೇಜಸ್ವಿಯವರ ಡ್ಯಾನ್ಸ್ ವೈರಲ್ ಆಗುತ್ತಿದೆ. ಹಾಗಾದರೆ ಬೆಂಗಳೂರು ದಕ್ಷಿಣ ಸಂಸದರ ಕುಣಿತ ಹೇಗಿತ್ತು ನೀವು ನೋಡಿಕೊಂಡು ಬನ್ನಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?