ಯುವದಿನದಲ್ಲಿ ತೇಜಸ್ವಿ ಸೂರ್ಯ ಬಿಂದಾಸ್ ಸ್ಟೆಪ್.. ವಿಡಿಯೋ ನೋಡಿ!

ಯುವದಿನದಲ್ಲಿ ತೇಜಸ್ವಿ ಸೂರ್ಯ ಬಿಂದಾಸ್ ಸ್ಟೆಪ್.. ವಿಡಿಯೋ ನೋಡಿ!

Published : Jan 13, 2020, 12:00 AM ISTUpdated : Jan 13, 2020, 12:07 AM IST

ಬೆಂಗಳೂರು(ಜ. 12)  ರಾಷ್ಟ್ರೀಯ ಯುವ ದಿನದ ಅಂಗವಾಗಿ ಜಯನಗರದ ನಾಲ್ಕನೇ ಬಡಾವಣೆಯ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ ಆರ್ಯ ವೈಶ್ಯ ಸಮುದಾಯ ಹಮ್ಮಿಕೊಂಡಿದ್ದ ವಾಕಥಾನ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಸಖತ್ ಸ್ಟೆಪ್ ಹಾಕಿದ್ದಾರೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ತೇಜಸ್ವಿಯವರ ಡ್ಯಾನ್ಸ್ ವೈರಲ್ ಆಗುತ್ತಿದೆ. ಹಾಗಾದರೆ ಬೆಂಗಳೂರು ದಕ್ಷಿಣ ಸಂಸದರ ಕುಣಿತ ಹೇಗಿತ್ತು ನೀವು ನೋಡಿಕೊಂಡು ಬನ್ನಿ.

ಬೆಂಗಳೂರು(ಜ. 12)  ರಾಷ್ಟ್ರೀಯ ಯುವ ದಿನದ ಅಂಗವಾಗಿ ಜಯನಗರದ ನಾಲ್ಕನೇ ಬಡಾವಣೆಯ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ ಆರ್ಯ ವೈಶ್ಯ ಸಮುದಾಯ ಹಮ್ಮಿಕೊಂಡಿದ್ದ ವಾಕಥಾನ್ ನಲ್ಲಿ ಸಂಸದ ತೇಜಸ್ವಿ ಸೂರ್ಯ ಸಖತ್ ಸ್ಟೆಪ್ ಹಾಕಿದ್ದಾರೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ತೇಜಸ್ವಿಯವರ ಡ್ಯಾನ್ಸ್ ವೈರಲ್ ಆಗುತ್ತಿದೆ. ಹಾಗಾದರೆ ಬೆಂಗಳೂರು ದಕ್ಷಿಣ ಸಂಸದರ ಕುಣಿತ ಹೇಗಿತ್ತು ನೀವು ನೋಡಿಕೊಂಡು ಬನ್ನಿ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?