ರಾಯಚೂರು: ಬೇವಿನ ಮರಕ್ಕೂ ವೈರಸ್ ಅಟ್ಯಾಕ್, ಹಳದಿ ಬಣ್ಣಕ್ಕೆ ತಿರುಗಿವೆ ಮರಗಳು..!

ರಾಯಚೂರು: ಬೇವಿನ ಮರಕ್ಕೂ ವೈರಸ್ ಅಟ್ಯಾಕ್, ಹಳದಿ ಬಣ್ಣಕ್ಕೆ ತಿರುಗಿವೆ ಮರಗಳು..!

Suvarna News   | Asianet News
Published : Sep 09, 2021, 12:18 PM ISTUpdated : Sep 09, 2021, 02:01 PM IST

- ವೈರಸ್‌ನಿಂದಾಗಿ ಒಣಗಿ ಹೋಗುತ್ತಿವೆ ಬೇವಿನ ಮರದ ಎಲೆಗಳು!

- ಸಿಂಧನೂರು ತಾಲೂಕಿನ ತುಂಬಾ ನೂರಾರು ‌ಕಡೆ ಒಣಗಿ ನಿಂತಿವೆ ಬೇವಿನ ಮರಗಳು

- ಮಳೆಗಾಲದಲ್ಲಿ ‌ಹಸಿರಿನಿಂದ ಕಂಗೊಳಿಸುವ ‌ಬೇವಿನ ಮರ ಸಂಪೂರ್ಣ ಹಳದಿ ಹಳದಿ

 

ರಾಯಚೂರು (ಸೆ. 09):  ಸಿಂಧನೂರು ತಾಲೂಕಿನ ತುಂಬಾ ನೂರಾರು ‌ಕಡೆ ಒಣಗಿ ನಿಂತಿವೆ ಬೇವಿನ ಮರಗಳು, ಮಳೆಗಾಲದಲ್ಲಿ ‌ಹಸಿರಿನಿಂದ ಕಂಗೊಳಿಸುವ ‌ಬೇವಿನ ಮರ ಈಗ ಸಂಪೂರ್ಣ ಹಳದಿ ಹಳದಿಯಾಗಿದೆ. 

ಬೇವಿನಮರಕ್ಕೆ ವಿಚಿತ್ರ ಕಾಯಿಲೆ ನೋಡಿ ಸ್ಥಳೀಯರು ‌ಕಂಗಾಲಾಗಿ, ಮರವನ್ನೇ ಕಡಿಯುತ್ತಿದ್ದಾರೆ. ಬೇವಿನ ಮರ ಕಡಿಯದಂತೆ ಪರಿಸರ ಪ್ರೇಮಿ ಅಮರೇಗೌಡ ಮನವಿ ಮಾಡಿದ್ದಾರೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!