ರಾಯಚೂರು: ಬೇವಿನ ಮರಕ್ಕೂ ವೈರಸ್ ಅಟ್ಯಾಕ್, ಹಳದಿ ಬಣ್ಣಕ್ಕೆ ತಿರುಗಿವೆ ಮರಗಳು..!

ರಾಯಚೂರು: ಬೇವಿನ ಮರಕ್ಕೂ ವೈರಸ್ ಅಟ್ಯಾಕ್, ಹಳದಿ ಬಣ್ಣಕ್ಕೆ ತಿರುಗಿವೆ ಮರಗಳು..!

Suvarna News   | Asianet News
Published : Sep 09, 2021, 12:18 PM ISTUpdated : Sep 09, 2021, 02:01 PM IST

- ವೈರಸ್‌ನಿಂದಾಗಿ ಒಣಗಿ ಹೋಗುತ್ತಿವೆ ಬೇವಿನ ಮರದ ಎಲೆಗಳು!

- ಸಿಂಧನೂರು ತಾಲೂಕಿನ ತುಂಬಾ ನೂರಾರು ‌ಕಡೆ ಒಣಗಿ ನಿಂತಿವೆ ಬೇವಿನ ಮರಗಳು

- ಮಳೆಗಾಲದಲ್ಲಿ ‌ಹಸಿರಿನಿಂದ ಕಂಗೊಳಿಸುವ ‌ಬೇವಿನ ಮರ ಸಂಪೂರ್ಣ ಹಳದಿ ಹಳದಿ

 

ರಾಯಚೂರು (ಸೆ. 09):  ಸಿಂಧನೂರು ತಾಲೂಕಿನ ತುಂಬಾ ನೂರಾರು ‌ಕಡೆ ಒಣಗಿ ನಿಂತಿವೆ ಬೇವಿನ ಮರಗಳು, ಮಳೆಗಾಲದಲ್ಲಿ ‌ಹಸಿರಿನಿಂದ ಕಂಗೊಳಿಸುವ ‌ಬೇವಿನ ಮರ ಈಗ ಸಂಪೂರ್ಣ ಹಳದಿ ಹಳದಿಯಾಗಿದೆ. 

ಬೇವಿನಮರಕ್ಕೆ ವಿಚಿತ್ರ ಕಾಯಿಲೆ ನೋಡಿ ಸ್ಥಳೀಯರು ‌ಕಂಗಾಲಾಗಿ, ಮರವನ್ನೇ ಕಡಿಯುತ್ತಿದ್ದಾರೆ. ಬೇವಿನ ಮರ ಕಡಿಯದಂತೆ ಪರಿಸರ ಪ್ರೇಮಿ ಅಮರೇಗೌಡ ಮನವಿ ಮಾಡಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?