ನವಮಾಧ್ಯಮಕ್ಕೆ ಗೇಟ್‌ಕೀಪರ್‌ ವ್ಯವಸ್ಥೆ ಅಗತ್ಯ: ಪತ್ರಕರ್ತರ ಸಮ್ಮೇಳನದಲ್ಲಿ ರವಿ ಹೆಗಡೆ ಸಲಹೆ

ನವಮಾಧ್ಯಮಕ್ಕೆ ಗೇಟ್‌ಕೀಪರ್‌ ವ್ಯವಸ್ಥೆ ಅಗತ್ಯ: ಪತ್ರಕರ್ತರ ಸಮ್ಮೇಳನದಲ್ಲಿ ರವಿ ಹೆಗಡೆ ಸಲಹೆ

Published : Feb 05, 2023, 12:57 PM IST

ಕೋವಿಡ್‌ ಬಳಿಕ ಟಿವಿಗಳಲ್ಲಿ ಸುದ್ದಿಗಳನ್ನು ನೋಡುವವರ ಸಂಖ್ಯೆ ಶೇ.15 ಕಡಿಮೆ ಆಗಿದೆ. ಇನ್ನು ಡಿಜಿಟಲ್‌ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ಓದುವವರ ಸಂಖ್ಯೆ ಶೇ.5 ಹೆಚ್ಚಳವಾಗಿದೆ.

ವಿಜಯಪುರ (ಫೆ.05): ವಿಜಯಪುರದಲ್ಲಿ ನಡೆದ 37ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಚೀಫ್‌ ಮೆಂಟರ್‌ ರವಿ ಹೆಗಡೆ ನೇತೃತ್ವದಲ್ಲಿ ನಡೆದ ನವಮಾಧ್ಯಮ ಮತ್ತು ಪತ್ರಕರ್ತರ ಕುರಿತ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

ಕೋವಿಡ್‌ ಬಳಿಕ ಟಿವಿಗಳಲ್ಲಿ ಸುದ್ದಿಗಳನ್ನು ನೋಡುವವರ ಸಂಖ್ಯೆ ಶೇ.15 ಕಡಿಮೆ ಆಗಿದೆ. ಇನ್ನು ಡಿಜಿಟಲ್‌ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ಓದುವವರ ಸಂಖ್ಯೆ ಶೇ.5 ಹೆಚ್ಚಳವಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ನ್ಯೂಸ್‌ ಅಗ್ರಿಗೇಟರ್‌ ಸಂಸ್ಥೆಗಳು (ಗೂಗಲ್‌ ನ್ಯೂಸ್‌, ಡೈಲಿ ಹಂಟ್‌) ಮೂಲ ಸುದ್ದಿ ಸಂಸ್ಥೆಗಳಿಗೆ ಹಣವನ್ನು ನೀಡಲು ಪ್ರಾರಂಭಿಸಲಿವೆ. ವಿಶ್ವಾಸಾರ್ಹತೆ ಸಮಸ್ಯೆ ನವಮಾಧ್ಯಮಗಳಲ್ಲಿ ಕಂಡುಬರುತ್ತಿದೆ. ಸುಳ್ಳು ಸುದ್ದಿಗಳನ್ನು ಹರಡಲಾಗುತ್ತದೆ. ಸುದ್ದಿಯ ಹೆಡ್‌ಲೈನ್‌ ಮತ್ತು ಫೋಟೋವನ್ನು ನೋಡಿ ಕ್ಲಿಕ್‌ ಮಾಡಲಾಗುತ್ತದೆ. ಕ್ಲಿಕ್ ಬೇಟ್‌ಗಾಗಿ ಇಂತಹ ಫೇಕ್‌ ಸುದ್ದಿಗಳನ್ನು ಹರಡಲಾಗುತ್ತಿದ್ದು ಅದನ್ನು ನಿಯಂತ್ರಿಸಬೇಕು ಎಂದು ಸಲಹೆ ನಿಡಿದರು.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more